ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ನಟನೊಂದಿಗೆ ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಕಾಲ ಕಳೆದ ಕೆಲ ಕ್ಷಣಗಳ ಅಪರೂಪದ ಚಿತ್ರಗಳು ಇಲ್ಲಿವೆ... 
ಸಿನಿಮಾ

ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಜೊತೆ ಬಾಲಿವುಡ್ ಸ್ಟಾರ್'ಗಳು ಕಾಲ ಕಳೆದ ಕೆಲ ಅಪರೂಪದ ಚಿತ್ರಗಳು

ಲಾಕ್'ಡೌನ್ ನಡುವಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ ಅಭಿಮಾನಿಗಳಿಗೆ ಬರಸಿಡಿಲಿನಂತೆ ಬಡಿದಂತಾಗಿದೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ನಟನೊಂದಿಗೆ ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಕಾಲ ಕಳೆದ ಕೆಲ ಕ್ಷಣಗಳ ಅಪರೂಪದ ಚಿತ್ರಗಳು ಇಲ್ಲಿವೆ...

ಮುಂಬೈನಲ್ಲಿ ನಡೆದ 'ಕಿಸ್ಸಾ' ಚಿತ್ರದ ಪ್ರದರ್ಶನ ಸಂದರ್ಭದಲ್ಲಿ ಬಾಲಿವುಡ್ ನಟಿಯರಾದ ಟಿಲ್ಲೋಟಮಾ ಶೋಮ್, ಮತ್ತು ರಸಿಕಾ ದುಗ್ಗಲ್ ಅವರು ಇರ್ಫಾನ್ ಖಾನ್ ಜೊತೆಗಿರುವುದು.
ಮೈಸೂರಿನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ದಿನಪತ್ರಿಕೆ ಓದುತ್ತಿರುವ ನಟ ಇರ್ಫಾನ್ ಖಾನ್.
ವಸ್ತು ಪ್ರದರ್ಶನದಲ್ಲಿ ರಂಗಭೂಮಿ ಕಲಾವಿದ ಮತ್ತು ಹೋರಾಟಗಾರ ಪ್ರಸನ್ನ ಅವರೊಂದಿಗೆ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ನಟ ಇರ್ಫಾನ್ ಖಾನ್.
ಜೈಪುರದ ಬಿರ್ಲಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಸಿನಿಮೋತ್ಸವದಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರೊಂದಿಗೆ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ಕಳೆದ ಬಾರಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಟಿ20 ಪಂದ್ಯಾವಳಿ ವೇಳೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಕಾ ಪಡುಕೋಣೆ ಜೊತೆಗಿರುವ ಇರ್ಫಾನ್ ಖಾನ್.
ಕೋಲ್ಕತ್ತಾದಲ್ಲಿ ನಡೆದ ಫ್ಯಾಶನ್ ಟೂರ್ 2014 ಸಂದರ್ಭದಲ್ಲಿ ರಾಂಪ್‌ನಲ್ಲಿ ಡಿಸೈನರ್ ವರುಣ್ ಭಲ್ ಮತ್ತು ಮಾಡೆಲ್‌ಗಳೊಂದಿಗಿರುವ ನಟ ಇರ್ಫಾನ್ ಖಾನ್.
ಮುಂಬೈನಲ್ಲಿ ನಡೆದ 'ಮದರಿ' ಚಿತ್ರದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಬಾಲಿವುಡ್ ನಟ ಜಿಮ್ಮಿ ಶೆರ್ಗಿಲ್ ಮತ್ತು ಇರ್ಫಾನ್ ಖಾನ್.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಟಿ ದೀಪಿಕಾ ಪಡುಕೋಣೆ ಮತ್ತು ಇರ್ಫಾನ್ ಖಾನ್.
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ಇರ್ಫಾನ್ ಖಾನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT