ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಹೇಳಿಕೊಳ್ಳುತ್ತಿರುವ ಕೈಲಾಸ ದೇಶಕ್ಕೆ ಭೇಟಿ ನೀಡಬೇಕೆಂಬ ಮಹದಾಸೆಯನ್ನು ತಮಿಳು ಚಿತ್ರ ನಟಿ ಮೀರಾ ಮಿಥುನ್ ಹಂಚಿಕೊಂಡಿದ್ದಾರೆ. 
ಸಿನಿಮಾ

'ನಿತ್ಯಾನಂದನ ಕೈಲಾಸ ದೇಶಕ್ಕೆ ಹೋಗಬೇಕೆಂಬ ಮಹದಾಸೆ'- ವಿವಾದಾಸ್ಪದ ನಟಿ ಮೀರಾ

ನಿತ್ಯಾನಂದ  ಹೇಳಿಕೊಳ್ಳುತ್ತಿರುವ  ಕೈಲಾಸ ದೇಶಕ್ಕೆ ಭೇಟಿ ನೀಡಬೇಕೆಂಬ ಮಹದಾಸೆಯನ್ನು ತಮಿಳು  ಚಿತ್ರ ನಟಿ  ಮೀರಾ  ಮಿಥುನ್ ಹಂಚಿಕೊಂಡಿದ್ದಾರೆ. 

ಅತ್ಯಾಚಾರ ಸೇರಿದಂತೆ ಹಲವು ಆರೋಪ ಎದುರಿಸುತ್ತಿರುವ ನಿತ್ಯಾನಂದ ಕೈಲಾಸ ದೇಶದಲ್ಲಿರುವುದಾಗಿ ಹೇಳಿಕೊಂಡಿದ್ದಾನೆ.
ತಮಿಳು ಚಿತ್ರರಂಗದ ದಿಗ್ಗಜರುಗಳಾದ ರಜನಿಕಾಂತ್, ಕಮಲ್ ಹಾಸನ್ ಹಾಗೂ ತ್ರಿಷಾ, ವಿಜಯ್, ಅಜಿತ್ ಅವರನ್ನು ಟೀಕಿಸುವ ಮೂಲಕ ಸುದ್ದಿಯಲ್ಲಿರುವ ಮೀರಾ ಮಿಥುನ್
ಇದೀಗ ನಿತ್ಯಾನಂದನನ್ನು ಹೊಗಳುವ ಮೂಲಕ ಮತ್ತೊಮ್ಮೆ ಮೀರಾ ಮಿಥುನ್ ಸಂಚಲನ ಸೃಷ್ಟಿಸಿದ್ದಾರೆ.
ನಾನೂ ಕೂಡಾ ಆದಷ್ಟು ಬೇಗ ಕೈಲಾಸ ಕ್ಕೆ ತೆರಳಲು ಕಾತುರಳಾಗಿದ್ದೇನೆ ಎಂದು ಮೀರಾ ಮಿಥುನ್ ಹೇಳಿಕೊಂಡಿದ್ದಾರೆ.
ನಿತ್ಯಾನಂದನ ಕೈಲಾಸ ದೇಶವನ್ನು ಮೀರಾ ಮಿಥುನ್ ಕೊಂಡಾಡಿದ್ದಾರೆ
ನಿತ್ಯಾನಂದನನ್ನು ಎಲ್ಲರೂ ಟೀಕಿಸುತ್ತಿದ್ದಾರೆ. ಆದರೆ ಕೈಲಾಸ ದೇಶದ ಮುಖ್ಯಸ್ಥರಾಗಿ ದಿನ ದಿನಕ್ಕೂ ಬಲಿಷ್ಟಗೊಳ್ಳುತ್ತಿದ್ದಾರೆ ಎಂದು ಮೀರಾ ಮಿಥುನ್ ಹೊಗಳಿ ಅಟ್ಟಕ್ಕೆ ಏರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT