ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕೇವ್ವರು ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ರಶ್ಮಿಕಾ ನಡೆದುಕೊಂಡ ರೀತಿಗೆ ಟಾಲಿವುಡ್ ಪ್ರೇಕ್ಷಕರೇ ಓವರ್ ಆ್ಯಕ್ಟಿಂಗ್ ಎಂದು ಟ್ರೋಲ್ ಮಾಡುತ್ತಿದ್ದಾರೆ. 
ಸಿನಿಮಾ

'ಚಿರಂಜೀವಿಗೆ ಕಿರಿಕಿರಿ' ಓವರ್ ಆ್ಯಕ್ಟಿಂಗ್ ರಶ್ಮಿಕಾ ಎಂದು ತೆಲುಗು ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಟ್ರೋಲ್!

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕೇವ್ವರು ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ರಶ್ಮಿಕಾ ನಡೆದುಕೊಂಡ ರೀತಿಗೆ ಟಾಲಿವುಡ್ ಪ್ರೇಕ್ಷಕರೇ ಓವರ್ ಆ್ಯಕ್ಟಿಂಗ್ ಎಂದು ಟ್ರೋಲ್ ಮಾಡುತ್ತಿದ್ದಾರೆ.

ವೇದಿಕೆ ಮೇಲಿದ್ದ ರಶ್ಮಿಕಾ ಮಾತನಾಡುತ್ತಾ ಸಾಗರದಂತೆ ಟಾಲಿವುಡ್ ಅಭಿಮಾನಿಗಳು ಇಲ್ಲಿ ಕಾಣಿಸುತ್ತಿದ್ದಾರೆ ಎಂದು ಪದೇ ಪದೇ ಹೇಳುತ್ತಿದ್ದರು. ಇದರಿಂದ ಅಭಿಮಾನಿಗಳು ಕಿರಿಕಿರಿ ಅನುಭವಿಸಿದ್ದು ರಶ್ಮಿಕಾರನ್ನು ಟ್ರೋಲ್ ಮಾಡುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ ಅಭಿಮಾನಿಗಳು ಓವರ್ ಆ್ಯಕ್ಟಿಂಗ್ ಗೆ ಮುಖ ಏನಾದರೂ ಇದ್ದರೆ ಅದು ರಶ್ಮಿಕಾ ರೀತಿ ಇರುತ್ತಿತ್ತು ಎಂದು ಟ್ರೋಲ್ ಮಾಡಿದ್ದಾರೆ.
ಓವರ್ ಆ್ಯಕ್ಟಿಂಗ್ ಅವಾರ್ಡ್ ಗೋಸ್ ಟು ರಶ್ಮಿಕಾ ಮಂದಣ್ಣ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಮೆಗಾ ಸ್ಟಾರ್ ಚಿರಂಜೀವಿ ಅವರ ಮುಂದೆ ಹೇಗೆ ನಡೆದುಕೊಳ್ಳಬೇಕು ಎಂಬುದು ರಶ್ಮಿಕಾಗೆ ಗೊತ್ತಿಲ್ಲ ಎಂದು ಕಮೆಂಟ್ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ