ತಮಿಳಿನ ಖ್ಯಾತ ಹಾಸ್ಯನಟ ವಿವೇಕ್ ಅವರು ಇಂದು ನಸುಕಿನ ಜಾವ 4.35ಕ್ಕೆ ಹಠಾತ್ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೇವಲ ನಟರಾಗಿ ಮಾತ್ರವಲ್ಲ ಸಾಮಾಜಿಕ ಕಾರ್ಯದ ಮೂಲಕ ಗುರುತಿಸಿಕೊಂಡಿದ್ದ ವಿವೇಕ್ ಗ 
ಸಿನಿಮಾ

'ಚಿನ್ನ ಕಲೈವನಾರ್' ವಿವೇಕ್ ಅವರ ಅಪರೂಪದ ಚಿತ್ರಗಳು

ತೀವ್ರ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ವಿವೇಕ್ ಅವರ ಅಪರೂಪದ ಚಿತ್ರಗಳು.

ಕಾಲಿವುಡ್ ನಲ್ಲಿ ತಮ್ಮ ವೃತ್ತಿಬದುಕಿನ ಆರಂಭದ ದಿನಗಳಲ್ಲಿ.
ತಮ್ಮ ಪತ್ನಿ ಅರುಲ್ಸೆಲ್ವಿ ಜೊತೆಗೆ
ವಿವೇಕ್ ಮತ್ತು ಸೂರ್ಯ ಅವರ ನೆರುಕ್ಕು ನೆರ್ ಚಿತ್ರ ವಿವೇಕರ 50ನೇ ಚಿತ್ರ.
ಕಂಡೇನ್ ಸೀತೈಯ್ಯ ಚಿತ್ರದಲ್ಲಿ ಮೊದಲ ಬಾರಿಗೆ ಹಾಡಿದ್ದ ವಿವೇಕ್
ಚಿತ್ರವೊಂದರ ಚಿತ್ರೀಕರಣ ವೇಳೆ ವಿವೇಕ್
ಕಲಾಸೇವೆಗೆ ಭಾರತ ಸರ್ಕಾರದ ಪದ್ಮಶ್ರೀ ಒಲಿದುಬಂದಿದ್ದ ಸಂದರ್ಭ.
ಕಲೈಮಮಾಣಿ ಪ್ರಶಸ್ತಿ ನೀಡಿ ಗೌರವಿಸಿದ ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ
ಪ್ಯಾಟರ್ಸನ್ ಕ್ಯಾನ್ಸರ್ ಕೇಂದ್ರದಲ್ಲಿ ರೋಸ್ ಡೆ ಪ್ರಯುಕ್ತ ಗುಲಾಬಿ ನೀಡಿದ ನಟ ವಿವೇಕ್
ಚೆನ್ನೈಯಲ್ಲಿ ಕಾರ್ಯಕ್ರಮದಲ್ಲಿ ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ವಿವೇಕ್ ಅವರಿಗೆ ಕಲೈವನರ್ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ