ಸ್ಯಾಂಡಲ್ ವುಡ್ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ವಿವಾಹ ಆರತಕ್ಷತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನೆರವೇರಿತು. ಇಲ್ಲಿ ರಾಜಕೀಯ ನಾಯಕರು-ಸಿನೆಮಾ ಕಲಾವಿದರ ಸಮಾಗಮವಾಗಿದೆ. 
ಸಿನಿಮಾ

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ: ಯಾರ್ಯಾರು ಗಣ್ಯರು ಬಂದಿದ್ದಾರೆ ನೋಡಿ...

ಸ್ಯಾಂಡಲ್ ವುಡ್ ಹಿರಿಯ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಆರತಕ್ಷತೆಯಲ್ಲಿ ಸಿನೆಮಾ ತಾರೆಯರು ಮತ್ತು ರಾಜಕೀಯ ನಾಯಕರ ದಂಡು ಆಗಮಿಸಿದೆ. 

ಒಂದೇ ಫ್ರೇಮ್ ನಲ್ಲಿ ಬಹಳ ದಿನಗಳ ನಂತರ ಯಶ್-ಸುದೀಪ್ ಮತ್ತು ಸಂಸದೆ ಸುಮಲತಾ
ಸ್ಯಾಂಡಲ್ ವುಡ್ ನ ಜನಪ್ರಿಯ ಜೋಡಿ ಯಶ್-ರಾಧಿಕಾ ಜೊತೆ ರಮೇಶ್ ಅರವಿಂದ್ ಮತ್ತು ಅವರ ಪುತ್ರಿ ನಿಹಾರಿಕಾ
ಕಂದಾಯ ಸಚಿವ ಆರ್ ಅಶೋಕ್ ಆಗಮಿಸಿ ನೂತನ ವಧೂ ವರರಿಗೆ ಶುಭ ಹಾರೈಸಿದರು
ನಿಹಾರಿಕಾ ಜೊತೆ ನಟಿಯರ ನೃತ್ಯ
ಗಣ್ಯರ ಆಗಮನ
ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಅವರ ಜೊತೆ ರಮೇಶ್ ಅರವಿಂದ್ ಕುಟುಂಬ
ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕುಟುಂಬದ ಜೊತೆ ರಮೇಶ್ ಅರವಿಂದ್ ಕುಟುಂಬ
ಕ್ರೇಜಿ ಸ್ಟಾರ್ ರವಿಚಂದ್ರನ್ ಕುಟುಂಬ
ಸಂಗೀತ ನಿರ್ದೇಶಕ ಗುರುಕಿರಣ್ ದಂಪತಿಗಳ ಜೊತೆ
ಒಂದೇ ಫ್ರೇಮ್ ನಲ್ಲಿ ರಮೇಶ್ ಅರವಿಂದ್ ದಂಪತಿ ತಮ್ಮ ಪುತ್ರಿ ಮತ್ತು ಅಳಿಯನ ಜೊತೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ
ನಟ ಶ್ರೀಮುರಳಿ ಜೊತೆ
ಗಣ್ಯರು
ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಜೊತೆ
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ರಮೇಶ್ ಅರವಿಂದ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮನ
ಆರತಕ್ಷತೆಯಲ್ಲಿ ಕುಣಿದು ಕುಪ್ಪಳಿಸಿದ ನಟ ಯಶ
ನಟ ಶಿವರಾಜ್ ಕುಮಾರ್ ಜೊತೆ ರಮೇಶ್ ಅರವಿಂದ್
ಪಬ್ಲಿಕ್ ಟಿವಿ ಮುಖ್ಯಸ್ಥ ರಂಗನಾಥ್ ಮತ್ತು ನಟ ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆಗೆ ರಮೇಶ್ ಅರವಿಂದ್
ನಟ ಉಪೇಂದ್ರ
ಸಂಸದ ತೇಜಸ್ವಿ ಸೂರ್ಯ
ಶಾಸಕ ಮುನಿರತ್ನ
ರಾಕ್ ಲೈನ್ ವೆಂಕಟೇಶ್ ಮೊದಲಾದವರು
ಗಾಯಕ ವಿಜಯ್ ಪ್ರಕಾಶ್ ದಂಪತಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT