ಸ್ಯಾಂಡಲ್ ವುಡ್ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ವಿವಾಹ ಆರತಕ್ಷತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನೆರವೇರಿತು. ಇಲ್ಲಿ ರಾಜಕೀಯ ನಾಯಕರು-ಸಿನೆಮಾ ಕಲಾವಿದರ ಸಮಾಗಮವಾಗಿದೆ. 
ಸಿನಿಮಾ

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ: ಯಾರ್ಯಾರು ಗಣ್ಯರು ಬಂದಿದ್ದಾರೆ ನೋಡಿ...

ಸ್ಯಾಂಡಲ್ ವುಡ್ ಹಿರಿಯ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಆರತಕ್ಷತೆಯಲ್ಲಿ ಸಿನೆಮಾ ತಾರೆಯರು ಮತ್ತು ರಾಜಕೀಯ ನಾಯಕರ ದಂಡು ಆಗಮಿಸಿದೆ. 

ಒಂದೇ ಫ್ರೇಮ್ ನಲ್ಲಿ ಬಹಳ ದಿನಗಳ ನಂತರ ಯಶ್-ಸುದೀಪ್ ಮತ್ತು ಸಂಸದೆ ಸುಮಲತಾ
ಸ್ಯಾಂಡಲ್ ವುಡ್ ನ ಜನಪ್ರಿಯ ಜೋಡಿ ಯಶ್-ರಾಧಿಕಾ ಜೊತೆ ರಮೇಶ್ ಅರವಿಂದ್ ಮತ್ತು ಅವರ ಪುತ್ರಿ ನಿಹಾರಿಕಾ
ಕಂದಾಯ ಸಚಿವ ಆರ್ ಅಶೋಕ್ ಆಗಮಿಸಿ ನೂತನ ವಧೂ ವರರಿಗೆ ಶುಭ ಹಾರೈಸಿದರು
ನಿಹಾರಿಕಾ ಜೊತೆ ನಟಿಯರ ನೃತ್ಯ
ಗಣ್ಯರ ಆಗಮನ
ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಅವರ ಜೊತೆ ರಮೇಶ್ ಅರವಿಂದ್ ಕುಟುಂಬ
ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕುಟುಂಬದ ಜೊತೆ ರಮೇಶ್ ಅರವಿಂದ್ ಕುಟುಂಬ
ಕ್ರೇಜಿ ಸ್ಟಾರ್ ರವಿಚಂದ್ರನ್ ಕುಟುಂಬ
ಸಂಗೀತ ನಿರ್ದೇಶಕ ಗುರುಕಿರಣ್ ದಂಪತಿಗಳ ಜೊತೆ
ಒಂದೇ ಫ್ರೇಮ್ ನಲ್ಲಿ ರಮೇಶ್ ಅರವಿಂದ್ ದಂಪತಿ ತಮ್ಮ ಪುತ್ರಿ ಮತ್ತು ಅಳಿಯನ ಜೊತೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ
ನಟ ಶ್ರೀಮುರಳಿ ಜೊತೆ
ಗಣ್ಯರು
ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಜೊತೆ
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ರಮೇಶ್ ಅರವಿಂದ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮನ
ಆರತಕ್ಷತೆಯಲ್ಲಿ ಕುಣಿದು ಕುಪ್ಪಳಿಸಿದ ನಟ ಯಶ
ನಟ ಶಿವರಾಜ್ ಕುಮಾರ್ ಜೊತೆ ರಮೇಶ್ ಅರವಿಂದ್
ಪಬ್ಲಿಕ್ ಟಿವಿ ಮುಖ್ಯಸ್ಥ ರಂಗನಾಥ್ ಮತ್ತು ನಟ ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆಗೆ ರಮೇಶ್ ಅರವಿಂದ್
ನಟ ಉಪೇಂದ್ರ
ಸಂಸದ ತೇಜಸ್ವಿ ಸೂರ್ಯ
ಶಾಸಕ ಮುನಿರತ್ನ
ರಾಕ್ ಲೈನ್ ವೆಂಕಟೇಶ್ ಮೊದಲಾದವರು
ಗಾಯಕ ವಿಜಯ್ ಪ್ರಕಾಶ್ ದಂಪತಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?