ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಪ್ರಮುಖವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಮುರುಗೇಶ್ ನಿರಾಣಿ ಅವರು ಪುಣ್ಯತಿಥಿಯಲ್ಲಿ ಪಾಲ್ಗೊಂಡು ಪುನೀತ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.puneeth-punyathithi03puneeth-punyathithi04puneeth-punyathithi05ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು.puneeth-punyathithi08puneeth-punyathithi09puneeth-punyathithi10ಇತ್ತ ಪುನೀತ್ ಅಭಿಮಾನಿಗಳು ಕೂಡ ಪುಣ್ಯತಿಥಿಯಂದು ಜಯನಗರದಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.puneeth-punyathithi12-jaynapuneeth-punyathithi13-jaynapuneeth-punyathithi-fanಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡುವ ಮೂಲಕ ತನ್ನ ಮಗಳ ಜನ್ಮದಿನ ಆಚರಿಸಿದರು.