ಹಳೆಯ ವರ್ಷ ಕಳೆದು ಹೊಸ ವರ್ಷ ಕಾಲಿಟ್ಟಿದೆ. ಈ ಒಂದು ವರ್ಷದ ಅವಧಿಯಲ್ಲಿ ಬಹುತೇಕ ಜನರ ಬಾಳಿನಲ್ಲಿ ಹಲವು ಏರಿಳಿತಗಳಾಗಿವೆ. ಇದರ ನಡುವೆಯೇ ಕೆಲವು ಕಲಾವಿದರು ಸರಳವಾಗಿ ಹಸಮೆಣೆ ಏರಿದ್ದಾರೆ. 
ಸಿನಿಮಾ

ಹಿನ್ನೋಟ 2021: ಕೋವಿಡ್-19 ಆರ್ಭಟದ ನಡುವೆ ಸರಳವಾಗಿ ಸಪ್ತಪದಿ ತುಳಿದ ಕಲಾವಿದರು!

ಹಳೆಯ ವರ್ಷ ಕಳೆದು ಹೊಸ ವರ್ಷ ಕಾಲಿಟ್ಟಿದೆ. ಈ ಒಂದು ವರ್ಷದ ಅವಧಿಯಲ್ಲಿ ಬಹುತೇಕ ಜನರ ಬಾಳಿನಲ್ಲಿ ಹಲವು ಏರಿಳಿತಗಳಾಗಿವೆ. ಇದರ ನಡುವೆಯೇ ಕೆಲವು ಕಲಾವಿದರು ಸರಳವಾಗಿ ಹಸಮೆಣೆ ಏರಿದ್ದಾರೆ.

ನಟ ‘ಡಾರ್ಲಿಂಗ್’ ಕೃಷ್ಣ ಹಾಗೂ ಮಿಲನ ನಾಗರಾಜ್ ಅವರ ವಿವಾಹ ಮಹೋತ್ಸವ ಈ ವರ್ಷದ ಫೆಬ್ರವರಿ 14 ರಂದು ನಡೆಯಿತು.
ಕನ್ನಡ ನಟಿ ಪ್ರಣೀತಾ ಸುಭಾಷ್ ನಿತಿನ್ ರಾಜು ಎಂಬುವರ ಜೊತೆಗೆ ನಟಿ ಪ್ರಣೀತಾ ಸುಭಾಷ್ ವೈವಾಹಿಕ ಬದುಕಿಗೆ ಅಡಿಯಿರಿಸಿದರು.
ಮೇ 14ರಂದು ಚಂದನ್‌ ಮತ್ತು ಕವಿತಾ ಗೌಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕನ್ನಡ ಚಿತ್ರರಂಗದ ಪ್ರಖ್ಯಾತ ಗಾಯಕ ಹೇಮಂತ್ ಕುಮಾರ್ ವೈದ್ಯೆ ಕೃತಿಕಾ ಎಂಬುವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಕಾವ್ಯ ಗೌಡ ಉದ್ಯಮಿ ಸೋಮಶೇಖರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು
ರಾಷ್ಟ್ರ ಪ್ರಶಸ್ತಿ’ ಪುರಸ್ಕೃತ ನಿರ್ದೇಶಕ ಮಂಸೋರೆ ಅಖಿಲಾ ಜೊತೆ ಸಪ್ತಪದಿ ತುಳಿದರು
ಆಶಿತಾ ಚಂದ್ರಪ್ಪ ಮತ್ತು ರೋಹನ್ ರಾಘವೇಂದ್ರ ಹಸೆಮಣೆ ಏರಿದರು.
ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ ಯಶಸ್ ಸೂರ್ಯ ಅವರು ಇದೇ ವರ್ಷದ ಆಗಸ್ಟ್ ತಿಂಗಳಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು
ನಟಿ ಪ್ರಿಯಾಂಕಾ ಚಿಂಚೋಳಿ ಮತ್ತು ರಾಕೇಶ್ ವಿವಾಹ ಬದುಕಿಗೆ ಕಾಲಿರಿಸಿದರು.
ಆಶಿಕಾ ಪಡುಕೋಣೆ ಉದ್ಯಮಿ ಶೇತನ್ ಶೆಟ್ಟಿ ಅಕ್ಟೋಬರ್‌ 18ರಂದು ವೈವಹಿಕ ಜೀವನಕ್ಕೆ ಕಾಲಿಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT