ಸಿನಿಮಾ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿ 

Sumana Upadhyaya
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು.
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು.
ವಿಕ್ರಾಂತ್​ ರೋಣ’ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.
ವಿಕ್ರಾಂತ್ ರೋಣ ಚಿತ್ರದ ಸ್ಟಿಲ್
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಿನ್ನೆ ಮೊದಲ ದಿನ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
SCROLL FOR NEXT