ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆಯಿತು. ನೂತನ ಜೋಡಿಯೊಂದಿಗೆ ಕುಟುಂಬ ಸದಸ್ಯರ ಫೋಟೋ 
ಸಿನಿಮಾ

ಅಭಿಷೇಕ್-ಅವಿವಾ ಅದ್ದೂರಿ ಆರತಕ್ಷತೆ: ರಾಜಕೀಯ- ಸಿನಿ ಗಣ್ಯರ ಸಮಾಗಮ, ಆಕರ್ಷಕ ಫೋಟೋಗಳು!

ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆದಿದೆ. 

ಮಗನಿಗೆ ಅಲಂಕಾರ ಮಾಡುತ್ತಿರುವ ಸುಮಲತಾ ಅಂಬರೀಶ್
ಆರತಕ್ಷತೆಯಲ್ಲಿ ಅಭಿ- ಅವಿವಾ
ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ
ಆರತಕ್ಷತೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ನವ ಜೋಡಿಗೆ ಶುಭ ಹಾರೈಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟ ವಶಿಷ್ಠ ಸಿಂಹ ಅಭಿಷೇಕ್ ದಂಪತಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT