ಮಂಡ್ಯದ ಗೆಜ್ಜಲಗೆರೆಯಲ್ಲಿ ಹಾಕಿದ ಬೃಹತ್ ಟೆಂಟ್ ನಲ್ಲಿ ಅಭಿಷೇಕ್-ಅವಿವಾ (Abhishek-Aviva) ವಿವಾಹ ಪ್ರಯುಕ್ತ ಬೀಗರ ಊಟ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷ ಜನ ಔತಣಕೂಟದಲ್ಲಿ ಭಾಗವಹಿಸಿದ್ದರು. 
ಸಿನಿಮಾ

ಮಂಡ್ಯ: ಅಭಿಷೇಕ್ -ಅವಿವಾ ಬೀಗರೂಟದ ಫೋಟೋಗಳು

ಮಂಡ್ಯದ ಗೆಜ್ಜಲಗೆರೆಯಲ್ಲಿ ಹಾಕಿದ ಬೃಹತ್ ಟೆಂಟ್ ನಲ್ಲಿ ಅಭಿಷೇಕ್-ಅವಿವಾ ವಿವಾಹ ಪ್ರಯುಕ್ತ ಬೀಗರ ಊಟ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷ ಜನ ಔತಣಕೂಟದಲ್ಲಿ ಭಾಗವಹಿಸಿದ್ದರು

ಔತಣ ಕೂಟಕ್ಕೆ ಅಂಬರೀಷ್ ಅಭಿಮಾನಿಯೊಬ್ಬರು ಎತ್ತಿಗೆ ವಿಶೇಷವಾಗಿ ಅಲಂಕಾರ ಮಾಡಿ ಹಣೆಯ ಮುದೆ ಅಂಬಿ-ಸುಮಲತಾ ಫೋಟೋ ಇಟ್ಟು ಬೆನ್ನಿನಲ್ಲಿ ಅಭಿಷೇಕ್-ಅವಿವಾ ಚಿತ್ರಗಳನ್ನು ಬಿಡಿಸಿ ಅವರ ಹೆಸರನ್ನು ಬರೆದು ತಂದಿದ್ದರು.
ಎತ್ತಿನ ದೇಹದಲ್ಲಿ ವಿಶೇಷ ಅಲಂಕಾರ ಮಾಡಿ ತಂದದ್ದು ಬೀಗರಕೂಟದಲ್ಲಿ ಎಲ್ಲರ ಗಮನ ಸೆಳೆಯಿತು. ಫೋಟೋ ಮುಂದೆ ಅಂಬಿ ಕುಟುಂಬ ಫೋಸ್ ನೀಡಿ ಖುಷಿಯಿಂದ ಫೋಟೋ ತೆಗೆಸಿಕೊಂಡರು.
ಅಭಿಷೇಕ್-ಅವಿವಾ ಬೀಗರ ಔತಣಕೂಟಕ್ಕೆ ಆಗಮಿಸಿದ್ದ ಅಂಬರಿಶ್ ಅಭಿಮಾನಿ ನೂತನ ವಧು-ವರರಿಗೆ ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.
ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್
ಬೆಂಗಳೂರಿನಲ್ಲಿ ಮದುವೆ ನಂತರ ಮನೆಯಲ್ಲಿ ಅಭಿ ಮತ್ತು ಅವಿವಾ ಪೋಷಕರು ಸತ್ಯನಾರಾಯಣ ಪೂಜೆ ಮಾಡಿಸಿದ್ದು ನಂತರ ಫೋಟೋಗೆ ಫೋಸ್ ನೀಡಿದರು.
ಚೀರನಹಳ್ಳಿಯ ತೇಜಗೌಡ ಎಂಬಾತ ಹೀಗೆ ವಿಶೇಷವಾಗಿ ಅಭಿಷೇಕ್ ಹಾಗೂ ಅವಿವಾ ಅವರಿಗೆ ವಿವಾಹಕ್ಕೆ ಶುಭ ಕೋರಿದ್ದಾರೆ.
ಅಭಿಷೇಕ್-ಅವಿವಾ
ಮದುವೆ ದಿನ ಮಗನನ್ನು ಮುದ್ದಾಡುತ್ತಿರುವ ಸುಮಲತಾ
ಬೀಗರೂಟದಲ್ಲಿ ಬಂದಿದ್ದ ಅಭಿಮಾನಿಗಳನ್ನು ವಿಚಾರಿಸಿ ಮಾತನಾಡಿಸಿರುವ ಅಭಿಷೇಕ್
ಊಟಕ್ಕೆ ಕುಳಿತಿರುವ ಅತಿಥಿಗಳು
ಟೆಂಟ್ ಒಳಗೆ ಊಟಕ್ಕೆ ಕುಳಿತವರ ಕುಶಲೋಪರಿ ವಿಚಾರಿಸಿದ ಸುಮಲತಾ-ಅಭಿಷೇಕ್-ಅವಿವಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT