ಕೊರೋನಾ ವೈರಸ್ ಹರಡದಂತೆ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದೆ. ಕೆಲ ಸೆಲೆಬ್ರಿಟಿಗಳು ಮನೆಯಲ್ಲೇ ಇರಿ ಎಂದು ಸಂದೇಶ ನೀಡುತ್ತಿದ್ದರೆ ಸ್ಯಾಂಡಲ್ವುಡ್ ನಟಿ ಶರ್ಮಿಳಾ ಮಾಂಡ್ರೆ ಮಾತ್ರ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ. 
ಕರ್ನಾಟಕ

ಶರ್ಮಿಳಾ ಮಾಂಡ್ರೆಗೆ ಸಂಕಷ್ಟ: ಅಪಘಾತಕ್ಕೂ ಮುನ್ನ ಮಾಜಿ ಸಚಿವರ ಮಗನ ಮನೆಯಲ್ಲಿ ಬಿಂದಾಸ್ ಪಾರ್ಟಿ?

ಕೊರೋನಾ ವೈರಸ್ ಹರಡದಂತೆ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದೆ. ಕೆಲ ಸೆಲೆಬ್ರಿಟಿಗಳು ಮನೆಯಲ್ಲೇ ಇರಿ ಎಂದು ಸಂದೇಶ ನೀಡುತ್ತಿದ್ದರೆ ಸ್ಯಾಂಡಲ್ವುಡ್ ನಟಿ ಶರ್ಮಿಳಾ ಮಾಂಡ್ರೆ ಮಾತ್ರ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ. 

ಕಳೆದ ರಾತ್ರಿ 3 ಗಂಟೆ ಸುಮಾರಿಗೆ ಶರ್ಮಿಳಾ ಮಾಂಡ್ರೆ ಅವರು ಮದ್ಯಪಾನ ಮಾಡಿ ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸ್ನೇಹಿತರ ಜೊತೆ ಶರ್ಮಿಳಾ ಮಾಂಡ್ರೆ ಜಾಗ್ವರ್ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದಾರೆ. ಈ ವೇಳೆ ವಸಂತನಗರ ಅಂಡರ್ ಪಾಸ್ ಪಿಲ್ಲರ್ ಗೆ ಕಾರು ಡಿಕ್ಕಿ ಹೊಡೆದಿದೆ.
ಈ ವೇಳೆ ಶರ್ಮಿಳಾ ಮಾಂಡ್ರೆ ಅವರ ಮುಖಕ್ಕೆ ಗಾಯವಾಗಿದೆ. ಅಪಘಾತ ನಂತರ ಶರ್ಮಿಳಾ ಸೀನ್ ಕ್ರಿಕೆಯ್ ಮಾಡಿದ್ದು ಅಪಘಾತ ಆಗಿದ್ದು ಜಯನಗರ, ಜೆಪಿನಗರ ಎಂದು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಹೈಗ್ರೌಂಡ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದೀಗ ಕಾರು ಅಪಘಾತಕ್ಕೂ ಮುನ್ನ ಮಾಜಿ ಸಚಿವರ ಮಗನ ಮನೆಯಲ್ಲಿ ಬಿಂದಾಸ್ ಪಾರ್ಟಿ ಮಾಡಲಾಗಿದೆ ಎಂಬ ಆರೋಪ ಸಹ ಕೇಳಿಬಂದಿದೆ.
ಮಾಜಿ ಸಚಿವರ ಪುತ್ರ ಯಾರು ಎಂಬುದು ಇನ್ನು ತನಿಖೆಯಿಂದ ಮಾತ್ರ ತಿಳಿಯಬೇಕಿದೆ.
ಶರ್ಮಿಳಾ ಮಾಂಡ್ರೆ
ಶರ್ಮಿಳಾ ಮಾಂಡ್ರೆ
ಶರ್ಮಿಳಾ ಮಾಂಡ್ರೆ
ಶರ್ಮಿಳಾ ಮಾಂಡ್ರೆ
ಶರ್ಮಿಳಾ ಮಾಂಡ್ರೆ
ಶರ್ಮಿಳಾ ಮಾಂಡ್ರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ