ಅದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ಸಿಎಂ ಬೊಮ್ಮಾಯಿ ವಿವಾಹ ನಡೆದ ಸ್ಥಳದಲ್ಲಿಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನು ಬರಮಾಡಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿವಿವಾಹ ಕಾರ್ಯಕ್ರಮದಲ್ಲಿದಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭಾಗವಹಿಸಿದ್ದರು.ಕೇಂದ್ರ ಸಚಿವ ಜೋಷಿ ಕುಟುಂಬ ಜೊತೆ ಉಪ ರಾಷ್ಟ್ರಪತಿಗಳುಉಪ ರಾಷ್ಟ್ರಪತಿಗಳ ಜೊತೆ ಜೋಷಿ ಕುಟುಂಬ