ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಕರ್ನಾಟಕ

ಪುತ್ರಿ ಐಶ್ವರ್ಯ ವಿವಾಹ: ಧಾರೆ ಎರೆಯುವಾಗ ಡಿಕೆ ಶಿವಕುಮಾರ್ ಭಾವುಕ, ಕಣ್ಣೀರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಭಾವುಕರಾದ ಡಿಕೆ ಶಿವಕುಮಾರ್ ಕಣ್ಣೀರು ಹಾಕುತ್ತಲೆ ತಮ್ಮ ಮಗಳನ್ನು ಧಾರೆ ಎರೆದುಕೊಟ್ಟಿದ್ದಾರೆ. ನವ ಜೋಡಿಗೆ ಗಣ್ಯರು, ಕುಟುಂಬಸ್ಥರು ಶುಭ ಹಾರೈಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿತು. ಇನ್ನು ಫೆಬ್ರವರಿ 17ರಂದು ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ.
ಮದುವೆ ಸಮಾರಂಭಕ್ಕೆ ಎಚ್ ಡಿ ಕುಮಾರಸ್ವಾಮಿ, ಅನಿಲ್ ಕುಂಬ್ಳೆ, ಪುನೀತ್ ರಾಜಕುಮಾರ್, ದಿಗ್ವಜಯ್ ಸಿಂಗ್, ಸೇರಿದಂತೆ ಹಲವಾರು ರಾಜಕೀಯ ನಾಯಕರು ಆಗಮಿಸಿದ್ದರು.
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT