ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಕರ್ನಾಟಕ

ಪುತ್ರಿ ಐಶ್ವರ್ಯ ವಿವಾಹ: ಧಾರೆ ಎರೆಯುವಾಗ ಡಿಕೆ ಶಿವಕುಮಾರ್ ಭಾವುಕ, ಕಣ್ಣೀರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಭಾವುಕರಾದ ಡಿಕೆ ಶಿವಕುಮಾರ್ ಕಣ್ಣೀರು ಹಾಕುತ್ತಲೆ ತಮ್ಮ ಮಗಳನ್ನು ಧಾರೆ ಎರೆದುಕೊಟ್ಟಿದ್ದಾರೆ. ನವ ಜೋಡಿಗೆ ಗಣ್ಯರು, ಕುಟುಂಬಸ್ಥರು ಶುಭ ಹಾರೈಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿತು. ಇನ್ನು ಫೆಬ್ರವರಿ 17ರಂದು ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ.
ಮದುವೆ ಸಮಾರಂಭಕ್ಕೆ ಎಚ್ ಡಿ ಕುಮಾರಸ್ವಾಮಿ, ಅನಿಲ್ ಕುಂಬ್ಳೆ, ಪುನೀತ್ ರಾಜಕುಮಾರ್, ದಿಗ್ವಜಯ್ ಸಿಂಗ್, ಸೇರಿದಂತೆ ಹಲವಾರು ರಾಜಕೀಯ ನಾಯಕರು ಆಗಮಿಸಿದ್ದರು.
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು
ಐಶ್ವರ್ಯ-ಅಮರ್ಥ್ಯ ಮದುವೆ ಫೋಟೋಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT