ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ. 
ಕರ್ನಾಟಕ

ಶಾಲಾ ಸ್ನೇಹಿತೆಯರ ಗೋವಾ ಟ್ರಿಪ್; 11 ಮಂದಿ ದುರ್ಮರಣ, ಅಪಘಾತದ ಭೀಕರ ಚಿತ್ರಗಳು!

ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.

ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಅದರಲ್ಲಿ ಬಸ್ ಚಾಲಕ, 10 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.
ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT