ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ. 
ಕರ್ನಾಟಕ

ಶಾಲಾ ಸ್ನೇಹಿತೆಯರ ಗೋವಾ ಟ್ರಿಪ್; 11 ಮಂದಿ ದುರ್ಮರಣ, ಅಪಘಾತದ ಭೀಕರ ಚಿತ್ರಗಳು!

ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.

ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಅದರಲ್ಲಿ ಬಸ್ ಚಾಲಕ, 10 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.
ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT