ಕರ್ನಾಟಕದಲ್ಲಿ ಮೇ 10ರ ಬೆಳಿಗ್ಗೆ 6ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಜನರು ರಸ್ತೆಗೆ ಬರುವುದನ್ನು ತಡೆಯುವ ಪ್ರಯತ್ನದಲ್ಲಿ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರಕು ವಾಹನಗಳು ಮತ್ತು ಮನೆ ವಿತರಣಾ ಸೇವಾ ಪೂರೈಕೆದಾರರಿಗೆ ವಿನಾಯಿತಿ ನೀಡಲಾಗಿದೆ. 
ಕರ್ನಾಟಕ

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!

ಕರ್ನಾಟಕದಲ್ಲಿ ಮೇ 10ರ ಬೆಳಿಗ್ಗೆ 6ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಜನರು ರಸ್ತೆಗೆ ಬರುವುದನ್ನು ತಡೆಯುವ ಪ್ರಯತ್ನದಲ್ಲಿ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರಕು ವಾಹನಗಳು ಮತ್ತು ಮನೆ ವಿತರಣಾ ಸೇವಾ ಪೂರೈಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಆಟೋ-ಟ್ಯಾಕಿ ಬಂದ್
ಎಲ್ಲಾ ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್, ಕ್ರೀಡಾ ಸಂಕೀರ್ಣಗಳು, ಆಟದ ಮೈದಾನಗಳು, ಈಜುಕೊಳಗಳು, ಉದ್ಯಾನವನಗಳು, ಕ್ಲಬ್‌ಗಳು, ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳು ಮತ್ತು ಅಂತಹುದೇ ಸ್ಥಳಗಳನ್ನು ಮುಚ್ಚಲಾಗುವುದು.
ವಸತಿ ಆರೋಗ್ಯ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ಹೊರತುಪಡಿಸಿ, ಆತಿಥ್ಯ ಸೇವೆಗಳು, ಪ್ರವಾಸೋಧ್ಯಮ ಬಂದ್
ಮೆಟ್ರೋ ಸೇವೆ ಸ್ಧಗಿತ
ಶಾಲಾ-ಕಾಲೇಜುಗಳು ಬಂದ್
ಎಲ್ಲಾ ಸಾಮಾಜಿಕ / ರಾಜಕೀಯ / ಕ್ರೀಡೆ / ಮನರಂಜನೆ / ಶೈಕ್ಷಣಿಕ / ಸಾಂಸ್ಕೃತಿಕ / ಧಾರ್ಮಿಕ ಕಾರ್ಯಗಳು ಮತ್ತು ಇತರ ಕೂಟಗಳ ನಿಷೇಧ.
ಧಾರ್ಮಿಕ ಕ್ಷೇತ್ರಗಳು, ಜಾತ್ರೆಗಳು ಸ್ಧಗಿತ
ಬ್ಯಾಂಕ್ ಮತ್ತು ಎಟಿಎಂ ಓಪನ್
ತರಕಾರಿ ಅಂಗಡಿಗಳು ಓಪನ್
ಆಸ್ಪತ್ರೆ ಓಪನ್
ವಿಮಾನ ಮತ್ತು ರೈಲು ಟಿಕೆಟ್‌ಗಳು ನಿಗದಿತ ವಿಮಾನಗಳು ಮತ್ತು ರೈಲುಗಳನ್ನು ಹತ್ತಲು ವೈಯಕ್ತಿಕ ವಾಹನಗಳು / ಟ್ಯಾಕ್ಸಿಗಳು / ಕ್ಯಾಬ್ ಅಗ್ರಿಗೇಟರ್ಗಳು / ಆಟೋರಿಕ್ಷಾಗಳಿಂದ ವ್ಯಕ್ತಿಗಳ ಸಂಚಾರಕ್ಕೆ ಅವಕಾಶ.
ಮಾಧ್ಯಮ, ಪತ್ರಕರ್ತರಿಗೆ ಅವಕಾಶ
ಔಷಧಿ ಅಂಗಡಿಗಳು ಓಪನ್
ಹಾಲು ಸರಬರಾಜಿಗೆ ಅವಕಾಶ
ವಿದ್ಯುತ್ ಸಿಬ್ಬಂದಿಗೆ ಅವಕಾಶ
ಹೋಟೆಲ್ ಗಳಿಂದ ಪಾರ್ಸೆಲ್ ಗೆ ಅವಕಾಶ
ಇ-ಕಾಮರ್ಸ್ ಮೂಲಕ ಎಲ್ಲಾ ವಸ್ತುಗಳನ್ನು ತಲುಪಿಸಲು ಅನುಮತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT