ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದೆ. 
ಕರ್ನಾಟಕ

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ.

BengaluruRains-waterlogge15
BengaluruRains-waterlogge16
ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್, ಕೋಗಿಲು ಕ್ರಾಸ್, ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ, ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ವಿಂದ ವೆಂಕಟಾಲ ಗ್ರಾಮದವರೆಗಿನ ಪ್ರದೇಶಗಳು ಜಲಾವೃತವಾಗಿವೆ.
BengaluruRains-waterlogge18
BengaluruRains-waterlogged0
BengaluruRains-waterlogged1
ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ. 8 ಬ್ಲಾಕ್​ಗಳ ಬೇಸ್ಮೆಂಟ್​ನಲ್ಲಿ 3 ಅಡಿ ನೀರು ಸಂಗ್ರಹವಾಗಿದ್ದು, ಅಪಾರ್ಟ್​ಮೆಂಟ್​ಗೆ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ.
BengaluruRains-waterlogged3
BengaluruRains-waterlogged4
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು.
BengaluruRains-waterlogged6
BengaluruRains-waterlogged7
BengaluruRains-waterlogged8
ಬೆಂಗಳೂರಿನ ಅಲ್ಲಾಳಸಂದ್ರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತು ನೀರುಪಾಲಾಗಿವೆ. ನಗರದ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತವಾಗಿದ್ದು, ಕೋಗಿಲು ಕ್ರಾಸ್​ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಏರ್​ಪೋರ್ಟ್​, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿತ್ತು. ಕ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT