ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದೆ. 
ಕರ್ನಾಟಕ

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ.

BengaluruRains-waterlogge15
BengaluruRains-waterlogge16
ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್, ಕೋಗಿಲು ಕ್ರಾಸ್, ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ, ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ವಿಂದ ವೆಂಕಟಾಲ ಗ್ರಾಮದವರೆಗಿನ ಪ್ರದೇಶಗಳು ಜಲಾವೃತವಾಗಿವೆ.
BengaluruRains-waterlogge18
BengaluruRains-waterlogged0
BengaluruRains-waterlogged1
ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ. 8 ಬ್ಲಾಕ್​ಗಳ ಬೇಸ್ಮೆಂಟ್​ನಲ್ಲಿ 3 ಅಡಿ ನೀರು ಸಂಗ್ರಹವಾಗಿದ್ದು, ಅಪಾರ್ಟ್​ಮೆಂಟ್​ಗೆ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ.
BengaluruRains-waterlogged3
BengaluruRains-waterlogged4
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು.
BengaluruRains-waterlogged6
BengaluruRains-waterlogged7
BengaluruRains-waterlogged8
ಬೆಂಗಳೂರಿನ ಅಲ್ಲಾಳಸಂದ್ರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತು ನೀರುಪಾಲಾಗಿವೆ. ನಗರದ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತವಾಗಿದ್ದು, ಕೋಗಿಲು ಕ್ರಾಸ್​ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಏರ್​ಪೋರ್ಟ್​, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿತ್ತು. ಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT