ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದೆ. 
ಕರ್ನಾಟಕ

ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ.

BengaluruRains-waterlogge15
BengaluruRains-waterlogge16
ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್, ಕೋಗಿಲು ಕ್ರಾಸ್, ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ, ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ವಿಂದ ವೆಂಕಟಾಲ ಗ್ರಾಮದವರೆಗಿನ ಪ್ರದೇಶಗಳು ಜಲಾವೃತವಾಗಿವೆ.
BengaluruRains-waterlogge18
BengaluruRains-waterlogged0
BengaluruRains-waterlogged1
ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ. 8 ಬ್ಲಾಕ್​ಗಳ ಬೇಸ್ಮೆಂಟ್​ನಲ್ಲಿ 3 ಅಡಿ ನೀರು ಸಂಗ್ರಹವಾಗಿದ್ದು, ಅಪಾರ್ಟ್​ಮೆಂಟ್​ಗೆ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ.
BengaluruRains-waterlogged3
BengaluruRains-waterlogged4
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು.
BengaluruRains-waterlogged6
BengaluruRains-waterlogged7
BengaluruRains-waterlogged8
ಬೆಂಗಳೂರಿನ ಅಲ್ಲಾಳಸಂದ್ರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತು ನೀರುಪಾಲಾಗಿವೆ. ನಗರದ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತವಾಗಿದ್ದು, ಕೋಗಿಲು ಕ್ರಾಸ್​ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಏರ್​ಪೋರ್ಟ್​, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿತ್ತು. ಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT