ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅಂತಿಮ ವಿದಾಯ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹಣೆಗೆ ಮುತ್ತಿಟ್ಟಿರುವುದು ಹೃದಯಸ್ಪರ್ಶಿಯಾಗಿತ್ತು. 
ಕರ್ನಾಟಕ

ಪ್ರೀತಿಯ ಅಪ್ಪುಗೆ ಅಂತಿಮ ವಿದಾಯದ ಚಿತ್ರಗಳು 

ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತು. 

ನಟ ಅಪ್ಪು ಮೃತದೇಹಕ್ಕೆ ಗೌರವ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ
ಪುನೀತ್ ಅವರ ಪತ್ನಿ-ಮಕ್ಕಳಿಗೆ ದೇಶದ ಧ್ವಜ ನೀಡಿದ ಕ್ಷಣ
ಕುಶಾಲತೋಪು ಸಿಡಿಸಿ ಗೌರವ
ಮುಖ್ಯಮಂತ್ರಿಗಳು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೊದಲ್ಲಿ ಅಂತ್ಯಸಂಸ್ಕಾರಕ್ಕೆ ಸೇರಿದ ಗಣ್ಯರು
ಪುನೀತ್ ಅವರನ್ನು ಮಣ್ಣಲ್ಲಿ ಲೀನಗೊಳಿಸುವ ಮುನ್ನ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿರುವುದು
ಕಂಠೀರವ ಸ್ಟುಡಿಯೊ ಹೊರಗೆ ಪೊಲೀಸರ ಕಾವಲು
ಕಟ್ಟಡಗಳ ಮೇಲೆ ಕುಳಿತು ನೋಡುತ್ತಿರುವ ಜನರು
ಕಟ್ಟಡಗಳ ಮೇಲೆ ನಿಂತು ನೋಡುತ್ತಿರುವ ಜನರ ದೃಶ್ಯ
ಮರಗಳ ಮೇಲೆ ನಿಂತಿರುವ ಅಭಿಮಾನಿಗಳು
ರಾಷ್ಟ್ರಧ್ವಜವನ್ನು ಮೃತದೇಹದ ಮೇಲೆ ಇಟ್ಟಿರುವುದು
ನಿನ್ನೆ ಕಂಠೀರವ ಕ್ರೀಡಾಂಗಣದಲ್ಲಿ ಸೇರಿರುವ ಜನರು
ಕಂಠೀರವ ಕ್ರೀಡಾಂಗಣದಲ್ಲಿ ಮೃತದೇಹ ಸಾರ್ವಜನಿಕ ದರ್ಶನಕ್ಕೆ ಇಟ್ಟಿರುವುದು
ಕಂಠೀರವ ಕ್ರೀಡಾಂಗಣದಲ್ಲಿ ಮೃತದೇಹ ಸಾರ್ವಜನಿಕ ದರ್ಶನಕ್ಕೆ ಇಟ್ಟಿರುವುದು
ನಿನ್ನೆ ಹಿರಿಯ ನಟ ನಂಬೂದರಿ ಬಾಲಕೃಷ್ಣ ಅವರಿಂದ ಅಂತಿಮ ದರ್ಶನ
ಜ್ಯೂನಿಯರ್ ಎನ್ ಟಿಆರ್
ಮುಖ್ಯಮಂತ್ರಿ ಸೇರಿದಂತೆ ಹಲವರಿಂದ ಅಂತಿಮ ದರ್ಶನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ 5ಕ್ಕೆ ಪ್ರಮಾಣವಚನ ಸ್ವೀಕಾರ?

ರಾಜ್ಯಪಾಲರ ಭಾಷಣ ವಸಾಹತುಶಾಹಿ ಹ್ಯಾಂಗೊವರ್: ಮುಂದುವರೆಸುವ ಔಚಿತ್ಯದ ಬಗ್ಗೆ ಗಂಭೀರ ಚರ್ಚೆಯಾಗಲಿ; ಸುರೇಶ್‌ಕುಮಾರ್‌

ಫೆಬ್ರವರಿ 1 ಕೇಂದ್ರ ಬಜೆಟ್: ಭಾನುವಾರದಂದೇ ಆಯವ್ಯಯ ಮಂಡಿಸುತ್ತಿರುವುದೇಕೆ; ಬ್ರಿಟೀಷ್ ಯುಗದ ಸಂಪ್ರದಾಯ ಮುರಿದದ್ದು ಯಾರು?

ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಅಭಿಯಾನ

ಜ.28ರಿಂದಲೂ ವಿಚಾರಣೆ ನಡೆಸುತ್ತಿದ್ದರು, ರಾಯ್ ಸಾವಿಗೆ IT ಕಿರುಕುಳವೇ ಕಾರಣ: ಸಹೋದರ ಸಿಜೆ.ಬಾಬು ಗಂಭೀರ ಆರೋಪ

SCROLL FOR NEXT