ಕರ್ನಾಟಕ

'ಕರ್ನಾಟಕ ರತ್ನ' ಪ್ರಶಸ್ತಿ ಪುರಸ್ಕೃತರ ಪಟ್ಟಿ

Sumana Upadhyaya
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾ
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾ
1992ರಲ್ಲಿ ಡಾ ರಾಜ್ ಕುಮಾರ್ ಗೆ ಚಿತ್ರರಂಗದಲ್ಲಿನ ಸಾಧನೆಗಾಗಿ ಗೌರವ ಪ್ರಾಪ್ತಿ
ಎಸ್. ನಿಜಲಿಂಗಪ್ಪ 1999 ರಲ್ಲಿ ರಾಜಕೀಯಕ್ಕೆ
ಡಾ ಸಿ ಎನ್ ಆರ್ ರಾವ್ ಅವರಿಗೆ ವಿಜ್ಞಾನ ಕ್ಷೇತ್ರಕ್ಕೆ 2000ದಲ್ಲಿ
ವೈದ್ಯಕೀಯ ಕ್ಷೇತ್ರದ ಸಾಧನೆಗೆ 2001ರಲ್ಲಿ ಡಾ ದೇವಿಪ್ರಸಾದ್ ಶೆಟ್ಟಿಯವರಿಗೆ
ಡಾ ಭೀಮ್ ಸೇನ್ ಜೋಷಿಯವರಿಗೆ 2005ರಲ್ಲಿ ಸಂಗೀತ ಸೇವೆಗೆ
ಸಮಾಜ ಸೇವೆಗೆ 2007ರಲ್ಲಿ ಡಾ ಶಿವಕುಮಾರ ಸ್ವಾಮೀಜಿಗಳಿಗೆ
ಶಿಕ್ಷಣ ಮತ್ತು ಸಾಹಿತ್ಯಕ್ಕೆ 2008ರಲ್ಲಿ ದೇ ಜವರೇಗೌಡರಿಗೆ
2009ರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಸಮಾಜ ಸೇವೆಗೆ
2021ರಲ್ಲಿ ಪುನೀತ್ ರಾಜ್ ಕುಮಾರ್ ಗೆ ಸಿನಿಮಾ, ಸಮಾಜಸೇವೆಗೆ ಮರಣೋತ್ತರ ಕರ್ನಾಟಕ ರತ್ನ
SCROLL FOR NEXT