ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ. 
ಕರ್ನಾಟಕ

ಸಫಾರಿ ಸೂಟ್ ನಲ್ಲಿ 'ಹೀರೋ' ನಂತೆ ಮಿಂಚಿದ ಪ್ರಧಾನಿ ನರೇಂದ್ರ ಮೋದಿ

ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ.

ಪ್ರಧಾನಿ ಮೋದಿಯವರ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಹೀರೋನಂತೆ ಕಂಗೊಳಿಸುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಅದಕ್ಕೂ ಮುನ್ನ ಹೆಲಿಕಾಪ್ಟರ್ ನಲ್ಲಿ ಬಂಡೀಪುರ ಅಭಯಾರಣ್ಯಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಅರಣ್ಯಾಧಿಕಾರಿಗಳು ಬರಮಾಡಿಕೊಂಡರು. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು ಭಾಗವಹಿಸಿಲ್ಲ.
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸ ಸ್ಥಾನವಾಗಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಯೋಜನೆಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ಹಾಗೂ 'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ ನಡೆಸಿದ್ದಾರೆ.
ಹುಲಿ ರಕ್ಷಿತಾರಣ್ಯದಲ್ಲಿ ಸುಮಾರು 15 - 20 ಕಿ.ಮೀ. ವರೆಗೆ ಮೋದಿ 2 ಗಂಟೆಗಳ ಕಾಲ ಸಫಾರಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಈ ಫೋಟೋದಲ್ಲಿ ಸುಂದರವಾಗಿ ಕಾಣುತ್ತಿದ್ದಾರೆ ಎಂದು ಒಬ್ಬರು ಕಾಮೆಂಟ್‌ ಮಾಡಿದರೆ, ಎಲ್ಲ ಕಾಲಗಳ ಹೀರೋ ಎಂದು ಇನ್ನೊಬ್ಬರು ಹಂಚಿಕೊಂಡಿದ್ದಾರೆ. ಪ್ರಧಾನಿ ಧರಿಸಿರುವ ಹ್ಯಾಟ್‌ ಚೆನ್ನಾಗಿದೆ ಎಂದು ಮತ್ತೊಬ್ಬರು ಹೇಳಿದ್ದರೆ, ಇನ್ನೊಬ್ಬರು ಮೋದಿ ಎನರ್ಜೆಟಿಕ್‌ ಆಗಿ ಕಾಣುತ್ತಿದ್ದಾರೆ ಎಂದೂ ನೆಟ್ಟಿಗರೊಬ್
ಬಂಡೀಪುರ ಲೋಗೋ ಇರುವ ಸೂಟ್ ಧರಿಸಿ ಕ್ಯಾಮರಾಕ್ಕೆ ಹುಲಿಯ ಚಿಹ್ನೆ ಮುಂದೆ ಫೋಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ
ಕ್ಯಾಮರಾದಲ್ಲಿ ಅರಣ್ಯದ ಸೌಂದರ್ಯಗಳನ್ನು ಸವಿಯುತ್ತಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಕ್ಯಾಮರಾದೊಂದಿಗೆ ಸಜ್ಜಾಗಿ ನಿಂತಿರುವ ಪ್ರಧಾನ ಮಂತ್ರಿಗಳು
ಕರ್ನಾಟಕ ಸರ್ಕಾರದ ಜೀಪ್ ನಲ್ಲಿ ಸಫಾರಿ ಸಾಗುತ್ತಿರುವ ಪ್ರಧಾನ ಮಂತ್ರಿಗಳು
ಕ್ಯಾಮರಾದಲ್ಲಿ ಸೆರೆಹಿಡಿಯಲು ಪ್ರಯತ್ನ
ಕಾಡೆಮ್ಮೆಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ ಪ್ರಧಾನ ಮಂತ್ರಿಗಳು
ಜಿಂಕೆಗಳು
ಕ್ಯಾಮರಾದಲ್ಲಿ ಸೆರೆಹಿಡಿಯುವ ಪ್ರಯತ್ನ
ಸಿಂಗಳಿಕ ಪ್ರಧಾನ ಮಂತ್ರಿಗಳ ಕ್ಯಾಮರಾದಲ್ಲಿ ಕಂಡುಬಂದಿದ್ದು ಹೀಗೆ
ದಟ್ಟಡವಿಯಲ್ಲಿ ಸಾಗುತ್ತಿರುವ ಆನೆಗಳು
ಸಫಾರಿ ಸಾಗುತ್ತಾ ಪ್ರಧಾನಿಗಳಿಂದ ವೀಕ್ಷಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT