ನಾಡಿನ ಮತ್ತೊಬ್ಬ ಜ್ಞಾನ ಯೋಗಿ, ಸಂತನ ಅಸ್ತಂಗತ ಕನ್ನಡ ನಾಡಿನಲ್ಲಿ ಆಗಿದೆ. ಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ನಡೆದಾಡುವ ಸಂತರು, ಅನನ್ಯ ಜ್ಞಾನಯೋಗಿ ಎಂದು ಹೆಸರು ಗಳಿಸಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ 
ಕರ್ನಾಟಕ

ಮತ್ತೊಬ್ಬ ವಿವೇಕಾನಂದ ಎಂದೇ ಖ್ಯಾತಿ ಹೊಂದಿದ್ದ ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ಆಸಕ್ತಿಕರ ವಿಷಯಗಳು

ಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ನಡೆದಾಡುವ ಸಂತರು, ಅನನ್ಯ ಜ್ಞಾನಯೋಗಿ ಎಂದು ಹೆಸರು ಗಳಿಸಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ನಿನ್ನೆ ಶಿವೈಕ್ಯರಾಗಿದ್ದಾರೆ.

ಸಿದ್ದೇಶ್ವರರ ಮೂಲ ಹೆಸರು ಸಿದ್ದಗೊಂಡಪ್ಪ: ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದ್ದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. 'ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದ
ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದ್ದಾರೆ.
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಅಪರೂಪದ ಮತ್ತು ಅನನ್ಯ ಸಂತ. 14 ನೇ ವಯಸ್ಸಿನಲ್ಲಿ ಗದಗಿನ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಶಿಷ್ಯರಾಗಿ ಸೇರಿ ಆಧ್ಯಾತ್ಮಿಕತೆಯ ಕಡೆಗೆ ವಾಲಿದ್ದರು. ಗುರುಗಳ ಬಳಿಯೇ ಇದ್ದುಕೊಂಡು ತಮ್ಮ ವಿದ್ಯಾಭ್ಯಾಸವನ್ನೆಲ್ಲ ಮುಗಿಸಿದರು. ಮೃದು ಸ್ವಭಾವದ ಮತ್ತು ಸರಳವಾದ ನೋಟವನ
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಅಪರೂಪದ ಮತ್ತು ಅನನ್ಯ ಸಂತ. 14 ನೇ ವಯಸ್ಸಿನಲ್ಲಿ ಗದಗಿನ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಶಿಷ್ಯರಾಗಿ ಸೇರಿ ಆಧ್ಯಾತ್ಮಿಕತೆಯ ಕಡೆಗೆ ವಾಲಿದ್ದರು. ಗುರುಗಳ ಬಳಿಯೇ ಇದ್ದುಕೊಂಡು ತಮ್ಮ ವಿದ್ಯಾಭ್ಯಾಸವನ್ನೆಲ್ಲ ಮುಗಿಸಿದರು. ಮೃದು ಸ್ವಭಾವದ ಮತ್ತು ಸರಳವಾದ ನೋಟವನ
ಶ್ರೀಗಳು ಪಂಚ ಭಾಷಾ ನಿಪುಣರು: ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯ
ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ನಂತರ ಸಿದ್ದೇಶ್ವರ ಶ್ರೀಗಳ ವಿಚಾರ ಮತ್ತು ಪ್ರವಚನದಿಂದ ಉತ್ತ
ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ, ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT