ಸಕುಟುಂಬ ಸಮೇತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತದಾನ ಮಾಡಿದ ಬಿ ಎಸ್ ಯಡಿಯೂರಪ್ಪ ಕುಟುಂಬ 
ಕರ್ನಾಟಕ

ಕರ್ನಾಟಕ ಚುನಾವಣೆ ಮತದಾನ: ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರಮುಖ ರಾಜಕೀಯ ನಾಯಕರು ಭಾಗಿ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆದಿದ್ದು, ಪ್ರಮುಖ ರಾಜಕೀಯ ನಾಯಕರುಗಳು ತಮ್ಮ ಕುಟುಂಬ ಸಮೇತ ಮತ ಚಲಾವಣೆ ಮಾಡಿದರು.

ಬೆಳಗಾವಿ ಜಿಲ್ಲೆಯ ಶಿಗ್ಗಾವಿಯಲ್ಲಿ ಹಕ್ಕು ಚಲಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ
ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಸ್.ಬಿ.ಐ ಆಫೀಸರ್ಸ್ ಸೊಸೈಟಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ಜಗದೀಶ್ ಶೆಟ್ಟರ್ ಕುಟುಂಬ
ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಕುಟುಂಬ ಮತದಾನ
ಚಿಕ್ಕಬಳ್ಳಾಪುರದ ಪೆರೇಸಂದ್ರದ ಮತಗಟ್ಟೆಗೆ ತೆರಳಿ ಇಂದು ಕುಟುಂಬ ಸಮೇತ ಮತದಾನ ಮಾಡಲಾಯಿತು.
ಮತ ಚಲಾಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಮಾಗಡಿಯ ಬಿಡದಿಯಲ್ಲಿ ಹಕ್ಕು ಚಲಾಯಿಸಿದ ಹೆಚ್ ಡಿ ಕುಮಾರಸ್ವಾಮಿ ಕುಟುಂಬ
ಗಾಲಿ ಜನಾರ್ದನ ರೆಡ್ಡಿ
ಡಿ ಕೆ ಶಿವಕುಮಾರ್
ಹೊಳೆನರಸೀಪುರದ ಪಡುವಳಹಿಪ್ಪೆಯಲ್ಲಿ ಮತ ಚಲಾಯಿಸಿದ ಹೆಚ್ ಡಿ ರೇವಣ್ಣ ಕುಟುಂಬ
ಸಂಸದ ಪ್ರತಾಪ್ ಸಿಂಹ
ಹೆಚ್ ಕೆ ಪಾಟೀಲ್ ಕುಟುಂಬ
ಹಳಿಯಾಲದಲ್ಲಿ ಆರ್ ವಿ ದೇಶಪಾಂಡೆ ಕುಟುಂಬ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿಂದು ಮತ ಚಲಾಯಿಸಿದರು
ಮಂಗಳೂರಿನಲ್ಲಿ ಮಾಜಿ ಸಚಿವ ಯು ಟಿ ಖಾದರ್ ಕುಟುಂಬ
ಸಂಸದ ತೇಜಸ್ವಿ ಸೂರ್ಯ ತಂದೆ-ತಾಯಿ ಜೊತೆ
ಪ್ರಿಯಾಂಕ್ ಖರ್ಗೆ ಕುಟುಂಬ
ನಳಿನ್ ಕುಮಾರ್ ಕಟೀಲು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಡಾ ಜಿ ಪರಮೇಶ್ವರ್ ತಮ್ಮ ಪತ್ನಿ ಜೊತೆಗೆ
ಹಕ್ಕು ಚಲಾಯಿಸಿದ ಮಲ್ಲಿಕಾರ್ಜುನ ಖರ್ಗೆ ದಂಪತಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT