ಸಕುಟುಂಬ ಸಮೇತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತದಾನ ಮಾಡಿದ ಬಿ ಎಸ್ ಯಡಿಯೂರಪ್ಪ ಕುಟುಂಬ
ಬೆಳಗಾವಿ ಜಿಲ್ಲೆಯ ಶಿಗ್ಗಾವಿಯಲ್ಲಿ ಹಕ್ಕು ಚಲಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಸ್.ಬಿ.ಐ ಆಫೀಸರ್ಸ್ ಸೊಸೈಟಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ಜಗದೀಶ್ ಶೆಟ್ಟರ್ ಕುಟುಂಬವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಕುಟುಂಬ ಮತದಾನಚಿಕ್ಕಬಳ್ಳಾಪುರದ ಪೆರೇಸಂದ್ರದ ಮತಗಟ್ಟೆಗೆ ತೆರಳಿ ಇಂದು ಕುಟುಂಬ ಸಮೇತ ಮತದಾನ ಮಾಡಲಾಯಿತು.ಮತ ಚಲಾಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಮಾಗಡಿಯ ಬಿಡದಿಯಲ್ಲಿ ಹಕ್ಕು ಚಲಾಯಿಸಿದ ಹೆಚ್ ಡಿ ಕುಮಾರಸ್ವಾಮಿ ಕುಟುಂಬಗಾಲಿ ಜನಾರ್ದನ ರೆಡ್ಡಿಡಿ ಕೆ ಶಿವಕುಮಾರ್ಹೊಳೆನರಸೀಪುರದ ಪಡುವಳಹಿಪ್ಪೆಯಲ್ಲಿ ಮತ ಚಲಾಯಿಸಿದ ಹೆಚ್ ಡಿ ರೇವಣ್ಣ ಕುಟುಂಬಸಂಸದ ಪ್ರತಾಪ್ ಸಿಂಹಹೆಚ್ ಕೆ ಪಾಟೀಲ್ ಕುಟುಂಬಹಳಿಯಾಲದಲ್ಲಿ ಆರ್ ವಿ ದೇಶಪಾಂಡೆ ಕುಟುಂಬಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿಂದು ಮತ ಚಲಾಯಿಸಿದರುಮಂಗಳೂರಿನಲ್ಲಿ ಮಾಜಿ ಸಚಿವ ಯು ಟಿ ಖಾದರ್ ಕುಟುಂಬಸಂಸದ ತೇಜಸ್ವಿ ಸೂರ್ಯ ತಂದೆ-ತಾಯಿ ಜೊತೆಪ್ರಿಯಾಂಕ್ ಖರ್ಗೆ ಕುಟುಂಬನಳಿನ್ ಕುಮಾರ್ ಕಟೀಲುಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಡಾ ಜಿ ಪರಮೇಶ್ವರ್ ತಮ್ಮ ಪತ್ನಿ ಜೊತೆಗೆಹಕ್ಕು ಚಲಾಯಿಸಿದ ಮಲ್ಲಿಕಾರ್ಜುನ ಖರ್ಗೆ ದಂಪತಿFollow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos