ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.ಅರಮನೆಯಿಂದ ಸಾಗಿದ ಜಂಬೂಸವಾರಿ ಮೆರವಣಿಗೆಜಂಬೂಸವಾರಿ ಮೆರವಣಿಗೆಜಂಬೂಸವಾರಿ ಮೆರವಣಿಗೆಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ‘ಅಭಿಮನ್ಯು’ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ.ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ.ಜಂಬೂಸವಾರಿ ಸವಾರಿ ಮೆರವಣಿಗೆ ನಗರದ ವಿವಿಧ ರಸ್ತೆಗಳಲ್ಲಿ ಸಾಗುತ್ತಿದೆ.ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.ಕಲಾ ತಂಡಸ್ತಬ್ಧಚಿತ್ರಗಳುಕಲಾ ತಂಡಕಲಾ ತಂಡಕಲಾ ತಂಡಸ್ತಬ್ಧಚಿತ್ರಗಳುಸ್ತಬ್ಧಚಿತ್ರಗಳು