ಇತರೆ

ಭಾರತದ ಜ್ಯೋತಿರ್ಲಿಂಗ ದೇವಾಲಯಗಳು

Vishwanath S
ವೈದ್ಯನಾಥ
ಶ್ರೀ ವೈದ್ಯನಾಥ ಜ್ಯೋತಿರ್ಲಿಂಗವು ಜಾರ್ಖಂಡ್ ನ ಸಂಥಾಲ್ ಜಿಲ್ಲೆಯಲ್ಲಿದೆ. ದೇವಾಲಯದ ಸುತ್ತಲೂ ಅನೇಕ ಚಿಕ್ಕ ಚಿಕ್ಕ ಮಂದಿರಗಳಿವೆ. ಶ್ರೀ ಗೌರೀ ಮಾತಾ ಮಂದಿರ ಮುಖ್ಯವಾದುದು. ಒಂದೇಪೀಠದ ಮೇಲೆ ಶ್ರೀದುರ್ಗಾ ಮತ್ತು ತ್ರಿಪುರಸುಂದರಿ ಎಂದು ಕರೆಯಲ್ಪಡುವ ಎರಡು ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ
<b>ವೈದ್ಯನಾಥ</b><br>ಶ್ರೀ ವೈದ್ಯನಾಥ ಜ್ಯೋತಿರ್ಲಿಂಗವು ಜಾರ್ಖಂಡ್ ನ ಸಂಥಾಲ್ ಜಿಲ್ಲೆಯಲ್ಲಿದೆ. ದೇವಾಲಯದ ಸುತ್ತಲೂ ಅನೇಕ ಚಿಕ್ಕ ಚಿಕ್ಕ ಮಂದಿರಗಳಿವೆ. ಶ್ರೀ ಗೌರೀ ಮಾತಾ ಮಂದಿರ ಮುಖ್ಯವಾದುದು. ಒಂದೇಪೀಠದ ಮೇಲೆ ಶ್ರೀದುರ್ಗಾ ಮತ್ತು ತ್ರಿಪುರಸುಂದರಿ ಎಂದು ಕರೆಯಲ್ಪಡುವ ಎರಡು ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ
ಕಾಶಿ ವಿಶ್ವೇಶ್ವರ
ವಾರಣಾಸಿಯ ಅಥವಾ ಕಾಶಿಯ ಶ್ರೀ ವಿಶ್ವನಾಥ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದು. ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ಪ್ರಸಿದ್ಧವಾದುದು. ಬಹಳ ಪ್ರಾಚೀನ ಮತ್ತು ಶ್ರೀಮಂತ ದೇವಾಲಯ. ಇಲ್ಲಿಯ ಕಾಶೀವಿಶ್ವನಾಥ ಜ್ಯೋತಿರ್ಲಿಂಗ ಪ್ರಸಿದ್ಧವೋ ಹಾಗೇ ಕಾಶಿಯು ಭಾರತ ಸಂಸ್ಕೃತಿ ಯ ಪ್ರತೀಕ
ಘೃಶ್ನೇಶ್ವರ
ಮಹಾರಾಷ್ಟ್ರದ ಶ್ರೀ ಘೃಶ್ನೇಶ್ವರ ಜ್ಯೋತಿರ್ಲಿಂಗವು ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು . ಇದು ಮಹಾರಾಷ್ಟ್ರದ ಔರಂಗಾಬಾದಿನಿಂದ ೩೦ ಕಿ.ಮೀ., ವೆರೂಲಿನಿಂದ ೧೧ ಕಿ.ಮೀ.ದೂರದಲ್ಲಿದೆ. ಎಲ್ಲೋರಾ ಗುಹೆಗಳ ಅರ್ಧ ಕಿ.ಮೀ. ನಷ್ಟು ಸಮೀಪದಲ್ಲಿದೆ. ದೇವಾಲಯ ಬಹಳ ವಿಶಾಲವಾಗಿ ಭವ್ಯವಾಗಿದೆ. ಪುರಾತನ
ರಾಮೇಶ್ವರ
ತಮಿಳುನಾಡಿನ ರಾಮೇಶ್ವರಮ್ ನಲ್ಲಿರುವ ರಾಮನಾಥೇಶ್ವರ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಶಿವನನ್ನು ಇಲ್ಲಿ ರಾಮನಾಥೇಶ್ವರನಾಗಿ ಪೂಜಿಸಲಾಗುತ್ತಿದೆ. ರಾಮೇಶ್ವರಮ್ ದ ರಾಮನಾಥೇಶ್ವರ ಮತ್ತು ಕಾಶಿಯ ವಿಶ್ವನಾಥರನ್ನು ಜೀವನದಲ್ಲಿ ಒಮ್ಮೆಯಾದರೂ ದರ್ಶನ ಮಾಡಬೇಕೆಂದು ಹೇಳಲಾಗುತ್ತದೆ. ಇವೆರಡೂ ಹಿಂ
ತ್ರ್ಯಂಬಕೇಶ್ವರ
ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ತ್ರಿಂಬಕ್ ಪಟ್ಟಣದಲ್ಲಿರುವ ತ್ರ್ಯಂಬಕೇಶ್ವರವು ದೇವಾಲಯ 12 ಜ್ಯೋತಿರ್ಲಿಂಗಗಳಲ್ಲಿ ಒಂದು.
ನಾಗೇಶ್ವರ
ಮಹಾರಾಷ್ತ್ರದ 'ಅವುನ್ಧ'ದಲ್ಲಿರುವ ನಾಗನಾಥ ಜ್ಯೋತಿರ್ಲಿಂಗಗಳಲ್ಲಿ ಹತ್ತನೆಯದ್ದಾಗಿದೆ.
ಭೀಮಾಶಂಕರ
ಭೀಮಾಶಂಕರ ಇದು ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಈ ಜ್ಯೋತಿರ್ಲಿಂಗವು ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಖೇಡ್ ತಾಲೂಕಿನ ಸಹ್ಯಾದ್ರಿ ಪರ್ವತ ಶ್ರೇಣಿಯ ಘಟ್ಟ ಪ್ರದೇಶದಲ್ಲಿದೆ. ಭೀಮಾಶಂಕರ ಇದು ಭೀಮಾ ನದಿಯ ಉಗಮ ಸ್ಥಾನವಾಗಿದೆ, ಈ ನದಿಯು ಕೃಷ್ಣಾ ನದಿಯ ಉಪನದಿಯಾಗಿದ್ದು, ಕೃಷ್ಣೆಯನ್ನು
ಓಂಕಾರೇಶ್ವರ
ಶ್ರೀ ಓಂಕಾರೇಶ್ವರ ಜ್ಯೋತಿರ್ಲಿಂಗ ದೇವಾಲಯ ಮಧ್ಯಪ್ರದೇಶದಲ್ಲಿ ನರ್ಮದಾ ನದಿಯ ದಡದ ಹತ್ತಿರದ ದ್ವೀಪದ ಮೇಲಿದೆ . ಇಲ್ಲಿ ನರ್ಮದಾ ನದಿಯು ತನ್ನ ಇನ್ನೊಂದು ಸಣ್ಣ ಉಪನದಿಯೊಡನೆ ಸಂಗಮವಾಗುವ ಸ್ಥಳ. ದೇವಾಲಯವು ಮಧ್ಯದಲ್ಲಿರುವ ಮಾಂಧಾತ ಅಥವಾ ಶಿವಪುರಿ ಎಂದು ಕರೆಯಲ್ಪಡುವ ದ್ವೀಪದಲ್ಲಿದೆ. ಈ ದ್ವ
ಮಹಾಕಾಳೇಶ್ವರ
ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗವು ಮಧ್ಯಪ್ರದೇಶ ದ ಉಜ್ಜಯಿನಿ ಜಿಲ್ಲೆಯಯಲ್ಲಿದೆ. ಉಜ್ಜಯನಿ ಬಹಳ ಪುರಾತನವಾದ ಐತಿಹಾಸಿಕ ಮಹತ್ವ ಉಳ್ಳ ನಗರ. ಅದು ಕ್ಷಿಪ್ರಾನದಿಯ ದಡದ ಮೇಲಿದೆ. ಮಂದಿರದ ಒಳಗಡೆ ಅನೇಕ ದೇವ ದೇವಿಯರ ಮೂರ್ತಿಗಳಿವೆ. ದುರ್ಗ, ಅನ್ನಪೂರ್ಣೇಶ್ವರಿ, ಗಣಪತಿ, ಕಾರ್ತಿಕೇಯ ಮೊದಲ
ಮಲ್ಲಿಕಾರ್ಜುನ
ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ನಂದಿಕೊಟಕೂರು ತಾಲೂಕಿನ ನಲ್ಲಮಲೈ ಪರ್ವತ ಶ್ರೇಣಿಯ ದಟ್ಟ ಕಾನನದ ಮಧ್ಯದಲ್ಲಿ ಕೃಷ್ಣಾನದಿಯ ದಕ್ಷಿಣ ಭಾಗದಲ್ಲಿರುವ ಪ್ರಸಿದ್ಧ ಶೈವ ಕ್ಷೇತ್ರವೇ ಶ್ರೀಶೈಲ ಮಲ್ಲಿಕಾರ್ಜುನ. ಇಲ್ಲಿ ಹರಿಯುವ ಕೃಷ್ಣಾ ನದಿಯು ಆಳವಾದ ಕಮರಿಯಲ್ಲಿ ಹರಿದು ಬರುವುದರಿಂದ ತುಂಬಾ
ಕೇದಾರನಾಥ
ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗ
SCROLL FOR NEXT