ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್‌ ನಂತೆ ವಿಮಾನದಲ್ಲೂ ಅರಳಿವೆ. 
ಇತರೆ

Valentine's Day: ಬಸ್, ರೈಲ್, ಫ್ಲೈಟ್‌ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ!

ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್‌ ನಂತೆ ವಿಮಾನದಲ್ಲೂ ಅರಳಿವೆ.

ಸ್ಮೃತಿ ಇರಾನಿ-ಜುಬಿನ್ ಇರಾನಿ: ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವೆ ಮತ್ತು ಅಮೇಥಿಯ ಸಂಸದೆ ಸ್ಮೃತಿ ಇರಾನಿ ಒಂದು ಕಾಲದಲ್ಲಿ ಜನಪ್ರಿಯ ಟಿವಿ ನಟಿಯಾಗಿದ್ದರು. ಸ್ಮೃತಿ, ಜುಬಿನ್ ಇರಾನಿ ಜೊತೆ ಪ್ರೇಮ ವಿವಾಹ ಮಾಡಿಕೊಂಡಿದ್ದಾರೆ. ಜುಬಿನ್ ಅವರ ಬಗ್ಗೆ ಹೇಳೋದಾದ್ರೆ ಅವರೊಬ್ಬ ಉದ್ಯಮಿ. ಸ್ಮೃತಿ ಮತ್ತು ಜುಬಿನ್ ಬೇರೆ ಬ
ಅಖಿಲೇಶ್ ಯಾದವ್-ಡಿಂಪಲ್ ಯಾದವ್: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಅವರ ಪ್ರೇಮಕಥೆ ಫಿಲಂ ರೀತಿಯಲ್ಲಿದೆ. ಇಬ್ಬರೂ ಪ್ರೇಮ ವಿವಾಹದೊಂದಿಗೆ ಬೆರತಿದ್ದಾರೆ. ಆರಂಭದಲ್ಲಿ ಅಖಿಲೇಶ್ ತಂದೆ ಮುಲಾಯಂ ಸಿಂಗ್ ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ರೂ ನಂತರ ಒಪ್ಪಿಕೊಂ
ತೇಜಸ್ವಿ ಯಾದವ್-ರಾಚೆಲ್: ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕಿರಿಯ ಪುತ್ರ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತಮ್ಮ ಸ್ನೇಹಿತೆ ರಿಚೆಲ್ ಗೊಡಿನ್ಹೋ ಅವರನ್ನು ವಿವಾಹವಾಗಿದ್ದಾರೆ. ಇಬ್ಬರೂ ಬಹಳ ದಿನಗಳಿಂದ ಪರಿಚಯಸ್ತರು. ಇತ್ತೀಚೆಗಷ್ಟೇ ನಡೆದ ಈ ಮದುವೆ ಭಾರೀ ಸುದ್ದಿ ಪಡೆದುಕೊಂಡಿತ್ತು.
ಅನುಪಮ್ ಖೇರ್-ಕಿರಣ್ ಖೇರ್: ಅನುಪಮ್ ಖೇರ್ ಮತ್ತು ಕಿರಣ್ ಖೇರ್ ಇಬ್ಬರೂ ಚಿತ್ರರಂಗದ ಪ್ರಸಿದ್ಧ ನಟರು. ಅನೇಕ ಸೂಪರ್‌ಹಿಟ್ ಚಿತ್ರಗಳು ಬಾಲಿವುಡ್ ಗೆ ನೀಡಿದ್ದಾರೆ. ಆದರೆ, ಕಿರಣ್ ಖೇರ್ ಈಗ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಚಂಡೀಗಢದಿಂದ ಸತತ ಎರಡು ಅವಧಿಗೆ ಸಂಸದರಾಗಿದ್ದಾರೆ.
ಬಾಬುಲ್ ಸುಪ್ರಿಯೋ-ರಚನಾ ಶರ್ಮಾ: ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು ಎರಡು ಮದುವೆ ಮಾಡಿಕೊಂಡಿದ್ದಾರೆ. ಎರಡನೇ ಪತ್ನಿಯ ಹೆಸರು ರಚನಾ ಶರ್ಮಾ, ಇವರು ಗಗನಸಖಿ. ರಚನಾ ಮತ್ತು ಬಾಬುಲ್ ಮುಂಬೈನಿಂದ ಕೋಲ್ಕತ್ತಾಗೆ ಹೋಗುವಾಗ ವಿಮಾನದಲ್ಲಿ ಮೊದಲು ಭೇಟಿಯಾಗಿದ್ದರು. ಇಬ್ಬ
ನುಸ್ರತ್ ಜಹಾನ್-ನಿಖಿಲ್ ಜೈನ್: ನುಸ್ರತ್ ಜಹಾನ್ ತೃಣಮೂಲ ಕಾಂಗ್ರೆಸ್ ಟಿಕೆಟ್ ನಿಂದ ಲೋಕಸಭಾ ಸಂಸದರಾಗಿದ್ದಾರೆ. ರಾಜಕೀಯದ ಮೊದಲು, ಅವರು ನಟನೆ ಮಾಡುತ್ತಿದ್ದರು. ನುಸ್ರತ್ ಅವರು ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಆದರೆ, ನಂತರ ಇಬ್ಬರಿಗೂ ಜಗಳವಾಗಿದ್ದು, ಈಗ ದಂಪತಿ ಬೇರೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT