ಅಪಾಚೆ ಹೆಲಿಕಾಪ್ಟರ್ ಗಳನ್ನು ಅಮೆರಿಕದ ಖ್ಯಾತ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ನಿರ್ಮಾಣ ಮಾಡುತ್ತಿದ್ದು, ಭಾರತೀಯ ವಾಯುಪಡೆಯ ಅಗತ್ಯಕ್ಕೆ ತಕ್ಕಂತೆ ಈ ಹೆಲಿಕಾಪ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. 
ದೇಶ

ಭಾರತೀಯ ವಾಯುಪಡೆಗೆ ಆನೆಬಲ: ಶತ್ರು ರಾಷ್ಟ್ರಗಳನ್ನು ನಡುಗಿಸುವ ಅಪಾಚೆ ಹೆಲಿಕಾಪ್ಟರ್ ಸಾಮರ್ಥ್ಯ!

ಅಪಾಚೆ ಹೆಲಿಕಾಪ್ಟರ್ ಗಳನ್ನು ಅಮೆರಿಕದ ಖ್ಯಾತ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ನಿರ್ಮಾಣ ಮಾಡುತ್ತಿದ್ದು, ಭಾರತೀಯ ವಾಯುಪಡೆಯ ಅಗತ್ಯಕ್ಕೆ ತಕ್ಕಂತೆ ಈ ಹೆಲಿಕಾಪ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

ಅಪಾಚೆಯಲ್ಲಿ 30 ಎಂಎಂ ಚೈನ್ ಗನ್, ಎಐಎಂ-92 ಕ್ಷಿಪಣಿ, ಹೈಡ್ರಾ 70 ಎಂಎಂ ರಾಕೆಟ್ ಮತ್ತು ಸ್ಪೈಕ್ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.
ಹೆಲಿಕಾಪ್ಟರ್ ಗಳು ರಾಕೆಟ್‌ ಮತ್ತು ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ನಿಖರವಾಗಿ ಹಾಗೂ ನಿರ್ದಿಷ್ಟ ಸ್ಥಳದ ಮೇಲೆ ಕ್ಷಿಪಣಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ.
ಬಿರುಗಾಳಿ ಹಾಗೂ ಭಾರೀ ಮಳೆ ಸೇರಿದಂತೆ ಯಾವುದೇ ರೀತಿಯ ಹವಾಮಾನ ಪರಿಸ್ಥಿತಿಗಳಲ್ಲಿಯೂ ಅಡೆತಡೆಯಿಲ್ಲದೆ ಕಾರ್ಯಾಚರಣೆ ನಡೆಸಲಿದೆ.
ಪರ್ವತದ ಪ್ರದೇಶಗಳಲ್ಲಿ, ಮಂಜಿನ ಪ್ರದೇಶಗಳಲ್ಲೂ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿರುವ ಅಪಾಚೆ ಹೆಲಿಕಾಪ್ಟರ್ ಗಳು ಗುಡ್ಡಗಾಡು ಹಾಗೂ ಬೆಟ್ಟ ಪ್ರದೇಶಗಳಲ್ಲಿನ ಕಡಿದಾದ ಪ್ರದೇಶದಲ್ಲೂ ಸುಲಭವಾಗಿ ಇಳಿಯುವ ಸಾಮರ್ಥ್ಯ ಹೊಂದಿದೆ.
ಭೂಮಿಯ ಮೇಲ್ಬಾಗದಿಂದ ಎದುರಾಗುವ ದಾಳಿಯನ್ನೂ ಎದುರಿಸುವ ಸಾಮರ್ಥ್ಯ ಹೊಂದಿದ್ದು, ಯುದ್ಧದ ಸಂದರ್ಭದಲ್ಲಿ ಭೂ ಸೇನೆಗೆ ಪೂರಕವಾಗಿ ಕಾರ್ಯಾಚರಣೆಗೆ ಇವು ನೆರವಾಗಲಿವೆ.
ಯುದ್ದ ಭೂಮಿಯಿಂದ ನೇರ ನಿಯಂತ್ರಣ ಕೊಠಡಿಗಳಿಗೆ ಛಾಯಾಚಿತ್ರ ತೆಗೆದು ರವಾನೆ, ವಿನಿಮಯ ಮಾಡುವ ಸಾಮರ್ಥ್ಯ ಈ ಕಾಪ್ಟರ್ ಗಳಿಗಿದೆ. ಅಲ್ಲದೆ ಪ್ರಕೃತಿ ವಿಕೋಪದ ಸಂದರ್ಭದಲ್ಲೂ ಈ ಬಹುಪಯೋಗಿ ಕಾಪ್ಟರ್ ಗಳನ್ನು ಬಳಕೆ ಮಾಡಬಹುದು.
ಅಪಾಚೆ ಎಹೆಚ್ 64E ಹೆಲಿಕಾಪ್ಟರ್ ಗಳು ಸೇನೆಯ ಬತ್ತಳಿಕೆಗೆ ಸೇರಿಸಿಕೊಳ್ಳುವ ಮೂಲಕ ಭಾರತೀಯ ವಾಯುಸೇನೆಯ ಸಾಮರ್ಥ್ಯ ವೃದ್ದಿಯಾಗಿದೆ.
ಗಂಟೆಗೆ 365 ಕಿ.ಮೀ ವೇಗ, ಭೂಮಿಯಿಂದ ಸುಮಾರು 2500 ಅಡಿ ಎತ್ತರದಲ್ಲಿ ಕಾದಾಡುವ ಸಾಮರ್ಥ್ಯ.
ಅಪಾಚೆ ಹೆಲಿಕಾಪ್ಟರ್
ಅಪಾಚೆ ಹೆಲಿಕಾಪ್ಟರ್
ಅಪಾಚೆ ಹೆಲಿಕಾಪ್ಟರ್
ಅಪಾಚೆ ಹೆಲಿಕಾಪ್ಟರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT