ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇಡೀ ವಿಶ್ವದ ಗಮನ ಸೆಳೆದಿದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಛಾಯಾಗ್ರಾಹಕರು ದೆಹಲಿಯ ಚಳಿ ಮತ್ತು ಕೋವಿಡ್  
ದೇಶ

ಕೋವಿಡ್-19, ಚಳಿ ಗಾಳಿ ಮಧ್ಯೆ ರೈತರ ಪ್ರತಿಭಟನೆಯ ಚಿತ್ರಗಳು 

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇಡೀ ವಿಶ್ವದ ಗಮನ ಸೆಳೆದಿದೆ. 

ಟ್ರಾಕ್ಟರ್ ಟ್ರಾಲಿಗಳು, ವ್ಯಾನ್ ಗಳು ಮತ್ತು ಇತರ ವಾಹನಗಳನ್ನು ರೈತರು ಬಳಸಿಕೊಂಡು ಆ ಮೂಲಕ ದೆಹಲಿ ತಲುಪಿದ್ದಾರೆ. ಸಿಂಘು ಭಾಗದಲ್ಲಿ ನಿಂತಿರುವ ರೈತರ ವಾಹನಗಳು.
ದೆಹಲಿಯ ಉತ್ತರ ಪ್ರದೇಶದ ಗಡಿಭಾಗದ ಗಜಿಪುರದಲ್ಲಿ ವಾಹನದೊಳಗೆ ವಿಶ್ರಾಂತಿ ಪಡೆಯುತ್ತಿರುವ ರೈತರು.
ಪ್ರತಿಭಟನೆ ಮಧ್ಯೆ ರೈತರ ಉಭಯ ಕುಶಲೋಪರಿ, ತಮಾಷೆ ಮಾತುಕತೆ
ಸಿಂಘು ಗಡಿಭಾಗದಲ್ಲಿ ರೈತರಿಗೆ ಆರೋಗ್ಯ ತಪಾಸಣೆ
ಸಿಂಘು ಗಡಿಯಲ್ಲಿ ಬಟ್ಟೆಯನ್ನು ಒಣಗಲು ಹಾಕಿರುವ ರೈತರು
ಕುಂಡ್ಲಿ ಗಡಿಯಲ್ಲಿ ಆಹಾರ ತಯಾರಿಸುತ್ತಿರುವ ರೈತರು
ಪ್ರತಿಭಟನಾಕಾರರಿಗೆ ರೊಟ್ಟಿ ತಯಾರಿಸುತ್ತಿರುವ ರೈತರು
ಸಿಂಘು ಗಡಿಭಾಗದಲ್ಲಿ ಪ್ರತಿಭಟನಾ ನಿರತ ರೈತರು ಮಧ್ಯಭಾಗದಲ್ಲಿ ಊಟ ಮಾಡುತ್ತಿರುವುದು
ಬೀದಿ ಬದಿ ಮಕ್ಕಳಿಗೆ ಆಹಾರ ನೀಡಿರುವ ಪ್ರತಿಭಟನಾ ನಿರತ ರೈತರು. ಆಹಾರ ಪಡೆದ ನಂತರ ಸಂತೋಷಪಟ್ಟ ಮಕ್ಕಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT