ದೇಶ

'ಯೂ' ಆಕಾರದಲ್ಲಿ ಟ್ರಾಪ್ ಮಾಡಿ ನಕ್ಸಲರಿಂದ ದಾಳಿ: ಘಟನಾ ಸ್ಥಳದ ಭೀಕರ ಚಿತ್ರಗಳು!

Vishwanath S
ಕಾರ್ಯಾಚರಣೆಯಲ್ಲಿ ಹತರಾದ ಮತ್ತು ಗಾಯಗೊಂಡವರನ್ನು ಸಾಗಿಸಲು ನಕ್ಸಲರು ಟ್ರಾಕ್ಟರ್ ಗಳನ್ನು ಬಳಕೆ ಮಾಡಿದ್ದರು ಎಂದು ಸಿಆರ್ ಪಿಎಫ್ ಮಹಾನಿರ್ದೇಶಕ ಮುಖ್ಯಸ್ಥ ಕುಲದೀಪ್ ಸಿಂಗ್ ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಹತರಾದ ಮತ್ತು ಗಾಯಗೊಂಡವರನ್ನು ಸಾಗಿಸಲು ನಕ್ಸಲರು ಟ್ರಾಕ್ಟರ್ ಗಳನ್ನು ಬಳಕೆ ಮಾಡಿದ್ದರು ಎಂದು ಸಿಆರ್ ಪಿಎಫ್ ಮಹಾನಿರ್ದೇಶಕ ಮುಖ್ಯಸ್ಥ ಕುಲದೀಪ್ ಸಿಂಗ್ ಹೇಳಿದ್ದಾರೆ.
ಸುಮಾರು 400ಕ್ಕೂ ಅಧಿಕ ಶಸ್ತ್ರ ಸಜ್ಜಿತ ನಕ್ಸಲರು ಯೋಧರ ಮೇಲೆ ದಾಳಿ ಮಾಡಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಅಮಿತ್ ಶಾ ಜಗ್ದಾಲ್ಪುರದಲ್ಲಿ ನಕ್ಸಲ್ ನಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕಳೆಬರಕ್ಕೆ ಜಗ್ದಾಲ್ಪುರದಲ್ಲಿ ಅಂತಿಮ ಗೌರವ ಸಲ್ಲಿಸಿದರು.
ಮಾವೋವಾದಿಗಳು ಮೂರು ದಿಕ್ಕಿನಿಂದ ಭದ್ರತಾ ಪಡೆಯನ್ನು ಸುತ್ತುವರಿದಿದ್ದು, ಲೈಟ್ ಮಷಿನ್ ಗನ್ ಬಳಸಿ ಗುಂಡಿನ ಸುರಿಮಳೆಗೈದಿದ್ದಾರೆ ಹಾಗೂ ಸುಧಾರಿತ ಸ್ಫೋಟಕ ಸಾಧನ (ಎಲ್ಇಡಿ)ವನ್ನೂ ದಾಳಿಗೆ ಬಳಸಿದ್ದಾರೆ.
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
SCROLL FOR NEXT