ಕೊರೋನಾ 2ನೇ ಅಲೆಯ ಭೀಕರ ಸಮಯದಲ್ಲಿ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಇದೀಗ ಸಾಕಷ್ಟು ಸುದ್ದಿಗೆ ಗ್ರಾಸವಾಗಿದೆ. 
ದೇಶ

ಇದು ಕುಂಭಮೇಳ ಅಲ್ಲ, 'ಕೊರೋನಾ ಆಟಮ್ ಬಾಂಬ್' ಅಂದಿದ್ದೇಕೆ ರಾಮಗೋಪಾಲ್ ವರ್ಮಾ!

ಕೊರೋನಾ 2ನೇ ಅಲೆಯ ಭೀಕರ ಸಮಯದಲ್ಲಿ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಇದೀಗ ಸಾಕಷ್ಟು ಸುದ್ದಿಗೆ ಗ್ರಾಸವಾಗಿದೆ.

ಕಳೆದ ವರ್ಷ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂರು ಭಾಗವಹಿಸಿದ್ದು ಕೊರೋನಾ ಪ್ರಸರಣ ಹೆಚ್ಚಳದ ಭೀತಿ ಉಂಟು ಮಾಡಿತ್ತು.
ಇದೀಗ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ತಬ್ಲಿಖಿ ಜಮಾತ್ ನ ಕಾರ್ಯಕ್ರಮಕ್ಕೂ ಹೋಲಿಕೆ ಮಾಡುತ್ತಿದ್ದಾರೆ.
ಇದೇ ವೇಳೆ ನಿರ್ದೇಶಕ, ನಿರ್ಮಾಪಕ ರಾಮಗೋಪಾಲ್ ವರ್ಮಾ ಸಹ ಟ್ವೀಟ್ ಮಾಡಿ ಇದು ಕುಂಭಮೇಳ ಅಲ್ಲ, ಕೊರೋನಾ ಆಟಮ್ ಬಾಂಬ್ ಎಂದು ಟ್ವೀಟಿಸಿದ್ದಾರೆ.
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು
ಕುಂಭಮೇಳದ ಚಿತ್ರಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT