ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತವಾದ ಸ್ಥಳದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಇನ್ನೂ ಬೀಳುತ್ತಿರುವ ಭಾರೀ ಗಾತ್ರದ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿಕಡಿದಾದ ಪ್ರದೇಶದಲ್ಲಿ ಐಟಿಬಿಪಿ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆಭೂಕುಸಿತವಾದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸನ್ನದ್ಧವಾಗುತ್ತಿರುವ ಐಟಿಬಿಪಿ ಸಿಬ್ಬಂದಿಭೂಕುಸಿತ ಸಂಭವಿಸಿದ ಪ್ರದೇಶಅವಶೇಷಗಳಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿರುವ ಕಾರುಅವಶೇಷಗಳಡಿ ಸಿಲುಕಿ ಸಂಪೂರ್ಣ ಮಣ್ಣಿನಿಂದ ತುಂಬಿರುವ ಕಾರಿನ ಚಿತ್ರಭೂ ಕುಸಿತದ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಎನ್ ಆಡಿ ಆರ್ ಎಫ್ ಸಿಬ್ಬಂದಿಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಂದ ಸ್ಥಳ ಪರಿಶೀಲನೆರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್ಭೂ ಕುಸಿತದಿಂದ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಅವರಲ್ಲಿ ಧೈರ್ಯ ತುಂಬಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos