ದೇಶ

ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!

Nagaraja AB
ಇನ್ನೂ ಬೀಳುತ್ತಿರುವ ಭಾರೀ ಗಾತ್ರದ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ
ಇನ್ನೂ ಬೀಳುತ್ತಿರುವ ಭಾರೀ ಗಾತ್ರದ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿ
ಕಡಿದಾದ ಪ್ರದೇಶದಲ್ಲಿ ಐಟಿಬಿಪಿ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ
ಭೂಕುಸಿತವಾದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸನ್ನದ್ಧವಾಗುತ್ತಿರುವ ಐಟಿಬಿಪಿ ಸಿಬ್ಬಂದಿ
ಭೂಕುಸಿತ ಸಂಭವಿಸಿದ ಪ್ರದೇಶ
ಅವಶೇಷಗಳಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿರುವ ಕಾರು
ಅವಶೇಷಗಳಡಿ ಸಿಲುಕಿ ಸಂಪೂರ್ಣ ಮಣ್ಣಿನಿಂದ ತುಂಬಿರುವ ಕಾರಿನ ಚಿತ್ರ
ಭೂ ಕುಸಿತದ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಎನ್ ಆಡಿ ಆರ್ ಎಫ್ ಸಿಬ್ಬಂದಿ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಂದ ಸ್ಥಳ ಪರಿಶೀಲನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿ
ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್
ಭೂ ಕುಸಿತದಿಂದ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಅವರಲ್ಲಿ ಧೈರ್ಯ ತುಂಬಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್
SCROLL FOR NEXT