ಈ ವೈಭವೋಪೇತ ಕಾರಿಡಾರ್ ನ್ನು ನಿರ್ಮಿಸಿರುವ ಎಲ್ಲಾ ಕಾರ್ಮಿಕರಿಗೂ ಧನ್ಯವಾದ ತಿಳಿಸಿದ ಮೋದಿ, ಅವರಿಗೆ ಪುಷ್ಪಾರ್ಚನೆ ಮಾಡಿದರು.ಪ್ರಧಾನಿ ಮೋದಿ- ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಐತಿಹಾಸಿಕ ಕಾಶಿ ವಿಶ್ವನಾಥ ದೇಗುಲ ಮತ್ತು ಪ್ರಮುಖ ದಶಾಶ್ವಮೇದ ಘಾಟ್ ಬಳಿ 339 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.ಪ್ರಧಾನಿ ಮೋದಿ- ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಕಾರ್ಮಿಕರೊಂದಿಗೆ ಪ್ರಧಾನಿ ಮೋದಿಮೊದಲ ಹಂತದಲ್ಲಿ ಇಪ್ಪತ್ಮೂರು ಕಟ್ಟಡ ಉದ್ಘಾಟನೆಯಾಗಿದೆ.ಪ್ರಧಾನಿ ಮೋದಿಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಊಟಸಾಧು- ಸಂತರು, ಗಣ್ಯರು ಸೇರಿದಂತೆ ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.ಪ್ರಧಾನಿ ಮೋದಿಪ್ರಧಾನಿ ಮೋದಿಗಂಗಾರತಿಯಲ್ಲಿ ಪ್ರಧಾನಿ ಮೋದಿಗಂಗಾರತಿಯಲ್ಲಿ ಪ್ರಧಾನಿ ಮೋದಿಗಂಗಾರತಿಯಲ್ಲಿ ಸಾವಿರಾರು ಜನ ಭಾಗಿ