ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಆರಂಭವಾಗಿರುವ 13ನೇ ಆವೃತ್ತಿಯ ಏರೋ ಇಂಡಿಯಾಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. 
ದೇಶ

ಏರೋ ಇಂಡಿಯಾ 2021: ರಫೇಲ್ ಸೇರಿ ಬಾನಂಗಳದಲ್ಲಿ ಆರ್ಭಟಿಸಿದ ಲೋಹದ ಹಕ್ಕಿಗಳು!

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಆರಂಭವಾಗಿರುವ 13ನೇ ಆವೃತ್ತಿಯ ಏರೋ ಇಂಡಿಯಾಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಚಾಲನೆ ನೀಡಿದರು.

ಏರೋ ಇಂಡಿಯಾ ವೇಳೆ ವಾಯುಪಡೆ ಯೋಧರ ಸಿಂಫೋನಿ ಕಲಾವಿದರು ಬ್ಯಾಂಡ್ ಕೊಳಲು ಮತ್ತು ಸಂಗೀತದಿಂದ ನೆರೆದವರನ್ನು ರಂಜಿಸಿದರು.
ರಕ್ಷಣಾ ಸಚಿವರು ವೇದಿಕೆ ಮೇಲೇರುತ್ತಿದ್ದಂತೆ, ಎಚ್ಎಎಲ್ ನ ಲಘು ಹೆಲಿಕಾಪ್ಟರ್ ಗಳು ಭಾರತದ ತ್ರಿವರ್ಣಧ್ವಜ, ಏರೋ ಇಂಡಿಯಾ ಮತ್ತು ವಾಯಪಡೆಯ ಬಾವುಟಗಳನ್ನು ಹೊತ್ತು ಹಾದು ಹೋದವು.
ಇತ್ತೀಚೆಗೆ ವಾಯುಪಡೆಗೆ ಸೇರ್ಪಡೆಗೊಂಡಿರುವ ರಫೇಲ್ ಯುದ್ಧ ವಿಮಾನಗಳು ಸಾಲಾಗಿ ಹಾರಾಟ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸಿದವು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಕ್ಷಣಾ ಪಡೆ ಮುಖ್ಯಸ್ಥ ಎಂ.ಎಂ. ನರವಾನೆ, ರಕ್ಷಣಾ ಪಡೆಯ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ರಾಕೇಶ್ ಸಿಂಗ್ ಬದಾವಿಯ, ನೌಕಾಪಡೆ ಮುಖ್ಯಸ್ಥ ಕರಮ್ ಬೀರ್ ಸಿಂಗ್, ರಕ್ಷಣಾ ಕಾರ್ಯದರ್ಶಿ ರಾಜ್ಕುಬಮಾರ್ ಮತ್ತಿತರರು ಉಪಸ್ಥಿತರಿದ್ದರು.
ಏರೋ ಇಂಡಿಯಾದಲ್ಲಿ 523 ಭಾರತೀಯ ಮತ್ತು 78 ವಿದೇಶಿ ಕಂಪನಿಗಳು ಸಏರಿ 601 ಪ್ರದರ್ಶನಕಾರರು ಪಾಲ್ಗೊಂಡಿದ್ದಾರೆ. ಜೊತೆಗೆ, 14 ದೇಶಗಳು ಕೂಡ ಪಾಲ್ಗೊಳ್ಳುತ್ತಿವೆ.
ಏರೋ ಇಂಡಿಯಾ 2021
ಏರೋ ಇಂಡಿಯಾ 2021
ಏರೋ ಇಂಡಿಯಾ 2021
ಏರೋ ಇಂಡಿಯಾ 2021
ಏರೋ ಇಂಡಿಯಾ 2021
ಏರೋ ಇಂಡಿಯಾ 2021
ಏರೋ ಇಂಡಿಯಾ 2021

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಅನಂತ್ ಅಂಬಾನಿ, ಮುಂಬೈಗೆ ಏರ್‌ಲಿಫ್ಟ್!