ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅವರ ಪತ್ನಿಯಂದಿರು ಪ್ರಶಸ್ತಿ ಸ್ವೀಕರಿಸಿದರು. 
ದೇಶ

ರಾಷ್ಟ್ರೀಯ ಸೇನಾ ದಿನ ಆಚರಣೆ 

ವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಹುತಾತ್ಮ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ಗೌರವ
ಹುತಾತ್ಮ ಯೋಧರ ಪತ್ನಿ ಭಾರತೀಯ ಸೇನಾ ಮುಖ್ಯಸ್ಥರಿಂದ ಗೌರವ ಸ್ವೀಕರಿಸುತ್ತಿರುವುದು
ಸೇನಾ ದಿನ ಪ್ರಯುಕ್ತ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ, ವಾಯುಪಡೆ ಮುಖ್ಯಸ್ಥ ಚೀಫ್ ಮಾರ್ಷಲ್ ಆರ್ ಕೆ ಎಸ್ ಬದೌರಿಯಾ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಿದರು.
ಭಾರತೀಯ ಸೇನೆಯಿಂದ ಪರೇಡ್
ಭಾರತೀಯ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಅವರಿಂದ ಪರೇಡ್ ವೀಕ್ಷಣೆ
ಸೇನಾಪಡೆಯಿಂದ ಪರೇಡ್
ಭಾರತೀಯ ಯೋಧರಿಂದ ಪರೇಡ್
ಭಾರತೀಯ ಸೇನೆಯಿಂದ ಪರೇಡ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT