ಗಣರಾಜ್ಯೋತ್ಸವದಲ್ಲಿ ಕರ್ನಾಟಕದಿಂದ ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು 
ದೇಶ

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನಸೆಳೆದ ಟ್ಯಾಬ್ಲೂಗಳು

ಜ.26 ರಂದು ಗಣರಾಜ್ಯೋತ್ಸವದ ಅಂಗವಾಗಿ ರಾಜ್ ಪಥ್ ನಲ್ಲಿ ನಡೆದ ಪರೇಡ್ ನಲ್ಲಿ ರಾಜ್ಯಗಳ ಟ್ಯಾಬ್ಲೂಗಳು ಗಮನ ಸೆಳೆದವು, ಇದೇ ಮೊದಲ ಬಾರಿಗೆ ಲಡಾಖ್ ನಿಂದ ಟ್ಯಾಬ್ಲೂ ಬಂದಿದ್ದು ವಿಶೇಷವಾಗಿತ್ತು.

ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರ
ಗಣರಾಜ್ಯೋತ್ಸವದಲ್ಲಿ ಗುಜರಾತ್ ನ ಸನ್ ಟೆಂಪಲ್ ನ ಸ್ತಬ್ಧಚಿತ್ರ
ಇದೇ ಮೊದಲ ಬಾರಿಗೆ ಲಡಾಖ್ ನ ಸ್ತಬ್ಧಚಿತ್ರ ಪ್ರದರ್ಶಿಸಲಾಯಿತು
ಪಂಜಾಬ್ ನ ಸ್ತಬ್ಧಚಿತ್ರದಲ್ಲಿ 9 ನೇ ಸಿಖ್ ಗುರು, ಶ್ರೀ ಗುರು ತೇಜ್ ಬಹದ್ದೂರ್ ಅವರ ವೈಭವ ಪ್ರದರ್ಶನ
ಈ ಬಾರಿ ಸ್ತಬ್ಧಚಿತ್ರಗಳ ಪೈಕಿ ಗಮನ ಸೆಳೆದಿದ್ದು, ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಸ್ತಬ್ಧಚಿತ್ರ
ರಾಮ ಮಂದಿರ
ರಾಮ ಮಂದಿರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT