ಕೋವಿಡ್ -19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ಇಂದು ಗಣರಾಜ್ಯೋತ್ಸವ ನಡೆಯುವ ರಾಜಪಥ್ ನಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ.ಗಣರಾಜ್ಯೋತ್ಸವ ಸಮಾರಂಭ ನಡೆಯುವ ರಾಜಪಥ್ ಸ್ಥಳಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿ ನಗರದಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.ನಗರಕ್ಕೆ ಬರುವ ವಾಹನಗಳನ್ನು ಪೊಲೀಸರು ತಪಾಸಣೆ ಮಾಡಿ ಬಿಡುತ್ತಿದ್ದಾರೆ.