ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನವದೆಹಲಿಯಲ್ಲಿ ಇಂದು ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದರು. 
ದೇಶ

ಆಶ್ರುವಾಯು, ಲಾಠಿಚಾರ್ಜ್ ಗೂ ಬಗ್ಗದೆ ಕೆಂಪುಕೋಟೆಗೆ ನುಗ್ಗಿದ ರೈತರು! ರಣಾಂಗಣ ದಿಲ್ಲಿಯ ಫೋಟೋಗಳು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರು ಇಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರಿಂದ ಅಕ್ಷರಶ: ಇಂದು ರಣಾಂಗಣವಾಗಿ ರೂಪುಗೊಂಡಿತು.

ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಅಪಾರ ಸಂಖ್ಯೆಯ ರೈತರು
ಕೆಂಪು ಕೋಟೆ ಬಳಿ ಹರ್ಷೋದ್ಗಾರ ಮಾಡುತ್ತಿರುವ ರೈತರು
ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಕೆಂಪುಕೋಟೆ ಬಳಿ ನಿಂತಿರುವ ಹೋರಾಟಗಾರ
ಕೆಂಪುಕೋಟೆ ಬಳಿಯ ಧ್ವಂಜಸ್ತಂಭ ಏರಿ ರೈತ ಸಂಘಟನೆಯ ಭಾವುಟ ಹಾರಿಸಲು ಪ್ರಯತ್ನಿಸುತ್ತಿರುವ ರೈತರು
ದೆಹಲಿ ಸಾರಿಗೆ ಸಂಸ್ಥೆ ಬಸ್ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಪುಡಿ ಪುಡಿಯಾದ ಗಾಜುಗಳು
ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಸುರಕ್ಷತಾ ಸಾಧನಗಳೊಂದಿಗೆ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸುತ್ತಿರುವ ಪೊಲೀಸರು
ರೈತರ ಜೊತೆಗಿನ ಸಂಘರ್ಷದಿಂದಾಗಿ ಅಸ್ವಸ್ಥಗೊಂಡ ಪೊಲೀಸ್ ಸಿಬ್ಬಂದಿ
ಅಸ್ಥಸ್ಥಗೊಂಡ ಪೊಲೀಸ್ ಸಿಬ್ಬಂದಿಗೆ ಉಪಚರಿಸುತ್ತಿರುವ ಸಹೋದ್ಯೋಗಿಗಳು
ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಭಟನಾಕಾರರು
ಪರಿಸ್ಥಿತಿ ನಿಯಂತ್ರಿಸಲು ನಿಯೋಜಿತಗೊಂಡಿರುವ ಅಪಾರ ಸಂಖ್ಯೆಯ ಪೊಲೀಸರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT