ಮಹಾರಾಷ್ಟ್ರಕ್ಕೆ ಟೌಕ್ಟೆ ಚಂಡಮಾರುತ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 
ದೇಶ

ಮಹಾರಾಷ್ಟ್ರದಲ್ಲಿ ಟೌಕ್ಟೆ ಚಂಡಮಾರುತದ ಅಬ್ಬರ: ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆ; ಮುಂಬೈ ಏರ್ ಪೋರ್ಟ್ ಸ್ಥಗಿತ!

ಟೌಕ್ಟೆ ಚಂಡಮಾರುತ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ್ದು, ಜನಜೀವನ ರಕ್ಷಣೆಗಾಗಿ ನೌಕಾಪಡೆ ಸಜ್ಜುಗೊಂಡಿದೆ. ಈ ನಡುವೆ ಟೌಕ್ಟೆ ಚಂಡಮಾರುತದ ಪರಿಣಾಮ ಮುಂಬೈ ನ ಕಡಲಲ್ಲಿ 273 ಮಂದಿಯನ್ನು ಹೊತ್ತು ಸಂಚರಿಸುತ್ತಿದ್ದ ಬಾರ್ಜ್ ದಿಕ್ಕಾಪಾಲಾದ ಘಟನೆಯೂ ವರದಿಯಾಗಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ 'ತೌಕ್ಟೆ' ಚಂಡಮಾರುತದ ಪರಿಣಾಮ ಅಬ್ಬರದ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಹವಾಮಾನ .
ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ದಾಖಲೆಯ ಪ್ರಮಾಣದಲ್ಲಿ 24 ಗಂಟೆಗಳ ಕಾಲ ಮಳೆ ಸುರಿದಿದೆ.
ಈ ನಡುವೆ ಟೌಕ್ಟೆ ಚಂಡಮಾರುತದ ಪರಿಣಾಮ ಮುಂಬೈ ನ ಕಡಲಲ್ಲಿ 273 ಮಂದಿಯನ್ನು ಹೊತ್ತು ಸಂಚರಿಸುತ್ತಿದ್ದ ಬಾರ್ಜ್ ದಿಕ್ಕಾಪಾಲಾಗಿತ್ತು.
ಬಾರ್ಜ್ ನಲ್ಲಿದ್ದವರ ರಕ್ಷಣೆಗೆ ನೌಕಾ ಪಡೆ ಧಾವಿಸಿದ್ದು ಈ ವರೆಗೂ 146 ಮಂದಿಯನ್ನು ರಕ್ಷಿಸಲಾಗಿದೆ.
ಚಂಡಮಾರುತದ ತೀವ್ರತೆ ಇನ್ನು 3 ಗಂಟೆಗಳಲ್ಲಿ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಚಂಡಮಾರುತದಿಂದ ಉಂಟಾದ ಹಾನಿ
ಚಂಡಮಾರುತದ ತೀವ್ರತೆಗೆ ಉರುಳಿಬಿದ್ದ ಮರಗಳು
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT