ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ 'ತೌಕ್ಟೆ' ಚಂಡಮಾರುತದ ಪರಿಣಾಮ ಅಬ್ಬರದ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಹವಾಮಾನ .ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ದಾಖಲೆಯ ಪ್ರಮಾಣದಲ್ಲಿ 24 ಗಂಟೆಗಳ ಕಾಲ ಮಳೆ ಸುರಿದಿದೆ.ಈ ನಡುವೆ ಟೌಕ್ಟೆ ಚಂಡಮಾರುತದ ಪರಿಣಾಮ ಮುಂಬೈ ನ ಕಡಲಲ್ಲಿ 273 ಮಂದಿಯನ್ನು ಹೊತ್ತು ಸಂಚರಿಸುತ್ತಿದ್ದ ಬಾರ್ಜ್ ದಿಕ್ಕಾಪಾಲಾಗಿತ್ತು.ಬಾರ್ಜ್ ನಲ್ಲಿದ್ದವರ ರಕ್ಷಣೆಗೆ ನೌಕಾ ಪಡೆ ಧಾವಿಸಿದ್ದು ಈ ವರೆಗೂ 146 ಮಂದಿಯನ್ನು ರಕ್ಷಿಸಲಾಗಿದೆ.ಚಂಡಮಾರುತದ ತೀವ್ರತೆ ಇನ್ನು 3 ಗಂಟೆಗಳಲ್ಲಿ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.ಚಂಡಮಾರುತದಿಂದ ಉಂಟಾದ ಹಾನಿಚಂಡಮಾರುತದ ತೀವ್ರತೆಗೆ ಉರುಳಿಬಿದ್ದ ಮರಗಳುರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು