ಕಾಶ್ಮೀರದ ಕುಗ್ರಾಮಗಳಲ್ಲಿ ಕೊರೊನಾ ವಾರಿಯರ್ ಗಳು ಲಸಿಕೆಯ ಪೆಟ್ಟಿಗೆಯನ್ನು ಹೊತ್ತು ಮೂಳೆ ನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ. ಮಸ್ರತ್ ಫರೀದ್ ಅವರಲ್ಲೊಬ್ಬರು. 
ದೇಶ

ಕಾಶ್ಮೀರ: ಮೂಳೆಯನ್ನೂ ಕೊರೆವ ಚಳಿ ಲೆಕ್ಕಿಸದೆ ಕೊರೊನಾ ವಾರಿಯರ್ ಗಳ ಕರ್ತವ್ಯನಿಷ್ಠೆ; ಕೊರೊನಾ ವಿರುದ್ಧ ಹೋರಾಟ

ಕಾಶ್ಮೀರದ ಕುಗ್ರಾಮಗಳಲ್ಲಿ ಕೊರೊನಾ ವಾರಿಯರ್ ಗಳು ಲಸಿಕೆಯ ಪೆಟ್ಟಿಗೆಯನ್ನು ಹೊತ್ತು ಮೂಳೆ ನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ. ಮಸ್ರತ್ ಫರೀದ್ ಅವರಲ್ಲೊಬ್ಬರು.

ಮಸ್ರತ್ ಫರೀದ್ ನೇತೃತ್ವದ ಕೊರೊನಾ ವಾರಿಯರ್ ಗಳ ತಂಡ ಬೆಳಿಗ್ಗೆ ಲಸಿಕೆ ಪೆಟ್ಟಿಗೆ ಹಿಡಿದು ಹೊರಟು ಬಾಗಿಲಿಂದ ಬಾಗಿಲಿಗೆ ತೆರಳಿ ಗ್ರಾಮಸ್ಥರಿಗೆ ಲಸಿಕೆ ನೀಡುತ್ತಿದ್ದಾರೆ.
ಮಸ್ರತ್ ಮತ್ತು ಆಕೆಯ ಸಹಾಯಕರು ಕಳೆದ ವರ್ಷ 1000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ ನೀಡಿದ್ದರು.
ಹಲವು ಗ್ರಾಮಸ್ಥರು ಲಸಿಕೆ ಕುರಿತಾಗಿ ಸಂದೇಶ ವ್ಯಕ್ತಪಡಿಸುತ್ತಿದ್ದು ಅವರ ಮನವೊಲಿಸುವುದೇ ಕಷ್ಟದ ಕೆಲಸ ಎನ್ನುತ್ತಾರೆ ಮಸ್ರತ್.
ಕುಗ್ರಾಮಗಳಲ್ಲಿ ಕೊರೊನಾ ಲಸಿಕೆ ಕುರಿತು ಮೂಢನಂಬಿಕೆ ಹರಡಿದ್ದು ಯುವತಿಯರೂ ಆ ಸುಳ್ಳುಸುದ್ದಿಗಳನ್ನು ನಂಬಿ ಲಸಿಕೆ ಪಡೆಯಲು ಹಿಂದೇಟುಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ವಾರಿಯರ್ ಜಾಫರ್ ಅಲಿ ಅವರು ಹೇಳುವಂತೆ ಚಳಿಯಲ್ಲಿ ಲಸಿಕೆ ಹಾಕಲು ತೆರಳುವುದು ಅತಿ ದೊಡ್ಡ ಸವಾಲು.
ಇದುವರೆಗೂ ರಾಜ್ಯದ ಶೇ.72 ಪ್ರತಿಶತ ಮಂದಿಗೆ ಕೊರೊನಾ ಲಸಿಕೆ ನೀಡಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ.
ಹಿಮಪಾತದಿಂಡ ಹಲವು ಕುಗ್ರಾಮಗಳು ಹೊರಜಗತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದು ಅಲ್ಲಿಗೆ ತಲುಪಲು ಮಸ್ರತ್ ನಂಥ ಕೊರೊನಾ ವಾರಿಯರ್ ಗಳು ಹರಸಾಹಸ ಪಡುತ್ತಿದ್ದಾರೆ.
ಕೊರೊನಾ ವಾರಿಯರ್ ಗಳ ತಂಡ ಬುದ್ಗಾಂ ನಲ್ಲಿ ಲಸಿಕೆ ಪೆಟ್ಟಿಗೆ ಹೊತ್ತು ಸಾಗುತ್ತಿರುವುದು
ಕಾಶ್ಮೀರಿ ಯುವತಿ ತನ್ವೀರಾ ಬನೂ ಲಸಿಕೆ ಪಡೆದು ತನ್ನ ಮನೆಯ ಬಾಗಿಲಲ್ಲಿ ಕೊರೊನಾ ವಾರಿಯರ್ ಗಳಿಗೆ ವಿದಾಯ ಹೇಳುತ್ತಿರುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ, ಸೆಮಿಸ್‌ನಲ್ಲಿ ಅಫ್ಘಾನ್ ಜೊತೆ ಗುದ್ದಾಟ!

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

News headlines 01-02-2026| ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ- ಸಿಎಂ; IT ದಾಳಿ ವಿರುದ್ಧ ಸಿಡಿದೆದ್ದ ಉದ್ಯಮಿ ಪೈ; ಪ್ರಧಾನಿ, ವಿತ್ತ ಸಚಿವೆಗೆ ಪತ್ರ; ದ್ವೇಷ ಭಾಷಣ ತಡೆ ಮಸೂದೆ ಅಂಕಿತಕ್ಕೆ ರಾಜ್ಯಪಾಲ ನಕಾರ

SCROLL FOR NEXT