ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಇನ್ನು ಅಲ್ಲಿ ಸಿಲುಕಿದ್ದ 15,000 ಯಾತ್ರಾರ್ಥಿಗಳನ್ನು ಪಂಜತರ್ನಿಯ ಕೆಳ ಬೇಸ್ ಕ್ಯಾಂಪ್‌ಗೆ ಸ್ಥಳಾಂತರಿಸಲಾಯಿತು. ಇನ್ನು  
ದೇಶ

ಅಮರನಾಥ ಗುಹಾ ದೇಗುಲದ ಬಳಿ ಹಠಾತ್ ಪ್ರವಾಹದಿಂದ ದುರಂತ: ರಕ್ಷಣಾ ಕಾರ್ಯಾಚರಣೆಯ ಚಿತ್ರಗಳು

ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

ಪ್ರವಾಸಿಗರ ರಕ್ಷಣೆಯಲ್ಲಿ ತೊಡಗಿರುವ ಯೋಧರು
ಹಠಾತ್ ಪ್ರವಾಹ ಸಂಭವಿಸಿದ ಸ್ಥಳ
ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ಯಾತ್ರಿಕರು
ಯಾತ್ರಿಕರ ರಕ್ಷಣೆ ಮಾಡುತ್ತಿರುವ ಯೋಧರು
ಗಾಯಗೊಂಡಿರುವ ಪ್ರವಾಸಿಗನನ್ನು ಕ್ಯಾಂಪ್ ಗೆ ಸ್ಥಳಾಂತರಿಸುತ್ತಿರುವ ಯೋಧರು
ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿರುವ ರಕ್ಷಣಾ ಸಿಬ್ಬಂದಿ
ಸುರಕ್ಷಿತ ಸ್ಥಳಗಳಿಗೆ ಬರುತ್ತಿರುವ ಪ್ರವಾಸಿಗರು
ರಕ್ಷಣೆಗಾಗಿ ಕಾದು ನಿಂತಿರುವ ಪ್ರವಾಸಿಗರು
ಪ್ರವಾಹದ ಸ್ಥಳ
ಆ್ಯಂಬುಲೆನ್ಸ್ ಮೂಲಕ ಗಾಯಗೊಂಡವರ ಸ್ಥಳಾಂತರ
ರಕ್ಷಣೆಗಾಗಿ ಬೇಕಾಗಿರುವ ಸಲಕರಣೆಗಳ ವ್ಯವಸ್ಥೆ ಮಾಡುತ್ತಿರುವ ಯೋಧರು
ಯಾತ್ರಿಗಳ ರಕ್ಷಣೆಗೆ ತೆರಳುತ್ತಿರುವ ಎನ್ ಡಿಆರ್ ಎಫ್ ಸಿಬ್ಬಂದಿ
ಸುರಕ್ಷಿತ ಸ್ಥಳಕ್ಕೆ ಸೇರಿರುವ ಯಾತ್ರಿಗರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT