ಬರ್ಲಿನ್ ನಲ್ಲಿ ಭಾರತೀಯ ಸಂಪ್ರದಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ಪರಿ. 
ದೇಶ

ಬರ್ಲಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತಮ್ಮ ಯುರೋಪ್ ದೇಶಗಳ ಪ್ರವಾಸದಲ್ಲಿ ಮೊದಲಿಗೆ ಜರ್ಮನಿಯ ಬರ್ಲಿನ್ ಗೆ ಬಂದು ತಲುಪಿದ್ದಾರೆ. ಅಲ್ಲಿ ಅನಿವಾಸಿ ಭಾರತೀಯರಿಂದ ಪ್ರಧಾನಿ ಮೋದಿಯವರಿಗೆ ಪ್ರೀತಿಯ ಅಭೂತಪೂರ್ವ ಸ್ವಾಗತ ದೊರೆಯಿತು.

ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಭಾರತೀಯ ಸಂಜಾತರನ್ನುದ್ದೇಶಿಸಿ ಮಾತು
ಪ್ರಧಾನಿ ಮೋದಿಯ ಮಾತುಗಳನ್ನು ಆಲಿಸುತ್ತಿರುವ ಭಾರತೀಯರು
ಭಾರತೀಯ ಸಮುದಾಯಗಳತ್ತ ಕೈಬೀಸುತ್ತಿರುವುದು
ಹಿಂದೆ ಒಂದು ರಾಷ್ಟ್ರ ಎರಡು ಸಂವಿಧಾನಗಳಿದ್ದವು. ಒಂದು ರಾಷ್ಟ್ರ ಮತ್ತು ಒಂದು ಸಂವಿಧಾನವನ್ನು ಜಾರಿಗೆ ತರಲು ಏಳು ದಶಕಗಳೇ ಬೇಕಾಯಿತು. ಈಗಷ್ಟೇ ಜಾರಿಯಾಗಿದೆ: ಜರ್ಮನಿಯ ಬರ್ಲಿನ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನವ ಭಾರತವು ಸುರಕ್ಷಿತ ಭವಿಷ್ಯದ ಬಗ್ಗೆ ಮಾತ್ರ ಯೋಚಿಸುವುದಿಲ್ಲ ಅಪಾಯವನ್ನು ಎದುರಿಸಲು ಸಿದ್ದವಿದೆ, ಹೊಸತನವನ್ನು ನೀಡುತ್ತದೆ, 2014 ರ ಸುಮಾರಿಗೆ ನಮ್ಮ ದೇಶವು ಕೇವಲ 200-400 ಸ್ಟಾರ್ಟ್‌ಅಪ್‌ಗಳನ್ನು ಹೊಂದಿತ್ತು, ಇಂದು ದೇಶವು 68,000 ಕ್ಕೂ ಹೆಚ್ಚು ಸ್ಟಾರ್ಟಪ್‌ಗಳನ್ನು ಹೊಂದಿದೆ ಎಂದು ಕೂಡ ಪ್ರಧಾನಿ ಹೇಳಿದರು
ಪ್ರಧಾನಿ ನರೇಂದ್ರ ಮೋದಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸ್ಥಿರ ಇಂಧನ ಸಹಭಾಗಿತ್ವ ಕುರಿತು ಸಹಿ ಹಾಕುತ್ತಿರುವುದು
ಸಹಿ ಹಾಕಿದ ನಂತರ
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಎರಡೂ ದೇಶಗಳ ಕಂಪೆನಿಗಳ ಉನ್ನತ ಕಾರ್ಯಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದು.
ಪಿಎಂ ಮೋದಿ ಅವರೊಂದಿಗೆ ಸಂಪುಟದ ಉನ್ನತ ಸಚಿವರುಗಳು, ಜರ್ಮನಿಯ ಚಾನ್ಸೆಲರ್ ನೊಂದಿಗೆ ಉನ್ನತ ಸಮಾಲೋಚಕರು
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಎರಡೂ ದೇಶಗಳ ಕಂಪೆನಿಗಳ ಉನ್ನತ ಕಾರ್ಯಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದು.
ನಿನ್ನೆ ಬೆಳಗ್ಗೆ ಜರ್ಮನಿಯ ಬರ್ಲಿನ್ ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡ ಭಾರತೀಯ ಸಂಜಾತರು.
ಈ ಮಧ್ಯೆ 3 ದಶಕಗಳ ಹಿಂದೆ ನರೇಂದ್ರ ಮೋದಿಯವರು ಜರ್ಮನಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗಿದಿದ್ದ ಫೋಟೋ ಮತ್ತು ಇಂದಿನ ಜರ್ಮನಿ ಪ್ರವಾಸದ ಫೋಟೋಗಳನ್ನು ತುಲನೆ ಮಾಡಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

SCROLL FOR NEXT