ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ. ಅವರು ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿನ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದರು. 
ದೇಶ

ಮಹಾ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಗಣೇಶೋತ್ಸವ; ‘ದೀಪ್ ವೀರ್’, ಬಾಲಿವುಡ್ ಸ್ಟಾರ್ಸ್ ಭಾಗಿ

ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ.

ಈ ಸ್ಟಾರ್ ಜೋಡಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಗಣಪತಿ ದರ್ಶನಕ್ಕಾಗಿರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಗುರುವಾರ ಸಿಎಂ ಮನೆಗೆ ಭೇಟಿ ನೀಡಿದ್ದರು.
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಹ ಭಾಗಿ
ಶಕ್ತಿ ಕಪೂರ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್ ಮತ್ತು ಚಲನಚಿತ್ರ ನಿರ್ಮಾಪಕ ಭೂಷಣ್ ಕುಮಾರ್ ಕೂಡ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಕಾಣಿಸಿಕೊಂಡರು.
ಸಿಎಂ ಏಕನಾಥ್ ಶಿಂಧೆ ನಿವಾಸ
ತಮನ್ನಾ ಭಾಟಿಯಾ
ಜೆನಿಲಿಯಾ ಡಿಸೋಜಾ, ರಿತೇಶ್ ದೇಶಮುಖ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT