ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ. ಅವರು ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿನ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದರು. 
ದೇಶ

ಮಹಾ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಗಣೇಶೋತ್ಸವ; ‘ದೀಪ್ ವೀರ್’, ಬಾಲಿವುಡ್ ಸ್ಟಾರ್ಸ್ ಭಾಗಿ

ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ.

ಈ ಸ್ಟಾರ್ ಜೋಡಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಗಣಪತಿ ದರ್ಶನಕ್ಕಾಗಿರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಗುರುವಾರ ಸಿಎಂ ಮನೆಗೆ ಭೇಟಿ ನೀಡಿದ್ದರು.
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಹ ಭಾಗಿ
ಶಕ್ತಿ ಕಪೂರ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್ ಮತ್ತು ಚಲನಚಿತ್ರ ನಿರ್ಮಾಪಕ ಭೂಷಣ್ ಕುಮಾರ್ ಕೂಡ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಕಾಣಿಸಿಕೊಂಡರು.
ಸಿಎಂ ಏಕನಾಥ್ ಶಿಂಧೆ ನಿವಾಸ
ತಮನ್ನಾ ಭಾಟಿಯಾ
ಜೆನಿಲಿಯಾ ಡಿಸೋಜಾ, ರಿತೇಶ್ ದೇಶಮುಖ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!