ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ. ಅವರು ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿನ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದರು. 
ದೇಶ

ಮಹಾ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಗಣೇಶೋತ್ಸವ; ‘ದೀಪ್ ವೀರ್’, ಬಾಲಿವುಡ್ ಸ್ಟಾರ್ಸ್ ಭಾಗಿ

ಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ.

ಈ ಸ್ಟಾರ್ ಜೋಡಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಗಣಪತಿ ದರ್ಶನಕ್ಕಾಗಿರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಗುರುವಾರ ಸಿಎಂ ಮನೆಗೆ ಭೇಟಿ ನೀಡಿದ್ದರು.
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಹ ಭಾಗಿ
ಶಕ್ತಿ ಕಪೂರ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್ ಮತ್ತು ಚಲನಚಿತ್ರ ನಿರ್ಮಾಪಕ ಭೂಷಣ್ ಕುಮಾರ್ ಕೂಡ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಕಾಣಿಸಿಕೊಂಡರು.
ಸಿಎಂ ಏಕನಾಥ್ ಶಿಂಧೆ ನಿವಾಸ
ತಮನ್ನಾ ಭಾಟಿಯಾ
ಜೆನಿಲಿಯಾ ಡಿಸೋಜಾ, ರಿತೇಶ್ ದೇಶಮುಖ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT